Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ವಾಗ್ದಾಳಿ

Webdunia
ಬುಧವಾರ, 31 ಮಾರ್ಚ್ 2021 (12:21 IST)
ಬೆಂಗಳೂರು : ಕಾಂಗ್ರೆಸ್ ನವರು ಸತ್ಯಹರಿಶ್ಚಂದ್ರರು ಎಂದು ಹೇಳುವುದು ಬಿಡಲಿ ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ವಾಗ್ದಾಳಿ ನಡೆಸಿದ್ದಾರೆ.

ಪಿತೂರಿ ಮಾಡಿ ಕಾಂಗ್ರೆಸ್ ನವರು ಯುವತಿಯನ್ನು ಇರಿಸಿಕೊಂಡಿದ್ದಾರೆ. ಎಸ್ ಐಟಿ ಗೂ ಸಿಗದಂತೆ ಇಟ್ಟುಕೊಂಡ್ರೆ ಹುಡುಕುವುದಕ್ಕೆ ಆಗುತ್ತಾ? ಡಿಕೆಶಿ ಮನೆಯಲ್ಲಿ ಇದ್ದೆ ಎಂದು ಯುವತಿಯೇ ಹೇಳಿದ್ದಾಳೆ. ಯುವತಿಯನ್ನು ಯಾರಿಗೂ ಸಿಗದೇ ಹಾಗೇ ರಕ್ಷಣೆ ಮಾಡಿದ್ದಾರೆ. ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಹನಿಟ್ರಾಪ್ ಮಾಡುವ ಟೀಮ್ ಇದೆ. ರಾಜಕಾರಣಿಗಳ ವಿಕ್ನೇಸ್ ನೋಡಿ ಹನಿಟ್ರಾಪ್ ಮಾಡುತ್ತಾರೆ. ಹನಿಟ್ರಾಪ್ ಮಾಡಿ ಬ್ಲ್ಯಾಕ್ ಮೇಲ್ ಮಾಡ್ತಾರೆ. ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments