Webdunia - Bharat's app for daily news and videos

Install App

ಚರಂಡಿ ನೀರು ಮನೆಗೆ ನುಗ್ಗಿದ ಹಿನ್ನಲೆ; ಅಧಿಕಾರಿಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಪುಲ್ ಕ್ಲಾಸ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (11:48 IST)
ಬಳ್ಳಾರಿ : ಚರಂಡಿ ನೀರಿ ಮನೆಗೆ ನುಗ್ಗಿದ ಹಿನ್ನಲೆಯಲ್ಲಿ ಬಳ್ಳಾರಿ ಅಧಿಕಾರಿಗಳಿಗೆ ಶಾಸಕ ಸೋಮಸೇಖರ್ ರೆಡ್ಡಿ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.



ಬಳ್ಳಾರಿ ಗಣೇಶ್ ಕಾಲೋನಿಯಲ್ಲಿ ಚರಂಡಿ ನೀರು ನಿಂತು ಇಡಿ ಕಾಲೋನಿ ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿ ಬೀದಿಯಲ್ಲಿ ನಿಂತಿದ್ದಾರೆ. ಇದರಿಂದ ಕೆಂಡಾಮಂಡಲರಾದ ಶಾಸಕ ಸೋಮಶೇಖರ್ ರೆಡ್ಡಿ ಜಲಾವೃತವಾದ ಮನೆಯ ಕಟ್ಟೆಯ ಮೇಲೆ ಕುಳಿತು ಮಹಾನಗರ ಪಾಲಿಕೆ ಆಯುಕ್ತೆ ತುಷಾರ್ ಮಣಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ನಗರದಲ್ಲಿ ಪದೇಪದೇ ಆಗ್ತಿರೋ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅಧಿಕಾರಿಗಳು ವಾಹನಗಳನ್ನು ತರಿಸಿ ಚರಂಡಿ ಕ್ಲೀನಿಂಗ್ ಕಾರ್ಯ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments