Webdunia - Bharat's app for daily news and videos

Install App

ಚರಂಡಿ ನೀರು ಮನೆಗೆ ನುಗ್ಗಿದ ಹಿನ್ನಲೆ; ಅಧಿಕಾರಿಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಪುಲ್ ಕ್ಲಾಸ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (11:48 IST)
ಬಳ್ಳಾರಿ : ಚರಂಡಿ ನೀರಿ ಮನೆಗೆ ನುಗ್ಗಿದ ಹಿನ್ನಲೆಯಲ್ಲಿ ಬಳ್ಳಾರಿ ಅಧಿಕಾರಿಗಳಿಗೆ ಶಾಸಕ ಸೋಮಸೇಖರ್ ರೆಡ್ಡಿ ಪುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.



ಬಳ್ಳಾರಿ ಗಣೇಶ್ ಕಾಲೋನಿಯಲ್ಲಿ ಚರಂಡಿ ನೀರು ನಿಂತು ಇಡಿ ಕಾಲೋನಿ ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿ ಬೀದಿಯಲ್ಲಿ ನಿಂತಿದ್ದಾರೆ. ಇದರಿಂದ ಕೆಂಡಾಮಂಡಲರಾದ ಶಾಸಕ ಸೋಮಶೇಖರ್ ರೆಡ್ಡಿ ಜಲಾವೃತವಾದ ಮನೆಯ ಕಟ್ಟೆಯ ಮೇಲೆ ಕುಳಿತು ಮಹಾನಗರ ಪಾಲಿಕೆ ಆಯುಕ್ತೆ ತುಷಾರ್ ಮಣಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ನಗರದಲ್ಲಿ ಪದೇಪದೇ ಆಗ್ತಿರೋ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅಧಿಕಾರಿಗಳು ವಾಹನಗಳನ್ನು ತರಿಸಿ ಚರಂಡಿ ಕ್ಲೀನಿಂಗ್ ಕಾರ್ಯ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments