Webdunia - Bharat's app for daily news and videos

Install App

ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆಂದ ಮಾಜಿ ಶಾಸಕ

Webdunia
ಗುರುವಾರ, 8 ನವೆಂಬರ್ 2018 (15:54 IST)
ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತನಗೆ ಬಿಜೆಪಿ ಟಿಕೆಟ್  ತಪ್ಪಿಸಿದ್ದು  ಜನಾರ್ಧನ ರೆಡ್ಡಿ ಎಂದು ದೂರಿರುವ ಮಾಜಿ ಶಾಸಕ ತಿಪ್ಪೇಸ್ವಾಮಿ, ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಾಯಕ ಜನಾಂಗಕ್ಕೆ ಮೋಸ ಮಾಡ್ತಾ ಇದಾರೆ.

ಜಗತ್ತಿಗೆ ಗೊತ್ತಿರುವ ವಿಷಯ ಮೊಳಕಾಲ್ಮೂರಲ್ಲಿ ಕುಳಿತು ಜನಾರ್ಧನ ರೆಡ್ಡಿ,  ಬಳ್ಳಾರಿ, ಮೊಳಕಾಲ್ಮೂರು ಚುನಾವಣೆ  ನಡೆಸಿದ್ದಾರೆ. ಬಿಜೆಪಿಗೆ ರೆಡ್ಡಿಗೆ ಸಂಬಧ ಇಲ್ಲ ಎಂದು ರೆಡ್ಡಿ ಹೇಳಿಕೆಗೆ ಮಾಜಿ ಶಾಸಕ ತಿಪ್ಪೇಸ್ವಾಮಿ ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮುಂದಿನ ಸುದ್ದಿ
Show comments