Webdunia - Bharat's app for daily news and videos

Install App

ನನ್ನ ಹತ್ಯೆಗೆ ಕಂಪ್ಲಿ ಶಾಸಕ ಸುರೇಶ ಬಾಬು ಸುಪಾರಿ: ಟಪಾಲ್ ಗಣೇಶ್

Webdunia
ಮಂಗಳವಾರ, 22 ಆಗಸ್ಟ್ 2017 (13:16 IST)
ನನ್ನ ಹತ್ಯೆಗೆ ಕಂಪ್ಲಿ ಶಾಸಕ ಸುರೇಶ ಬಾಬು ಸುಪಾರಿ ನೀಡಿದ್ದಾರೆ ಎಂದು ಉದ್ಯಮಿ ಟಪಾಲ್ ಗಣೇಶ್ ಆರೋಪಿಸಿದ್ದಾರೆ.
 
ಶಾಸಕ ಸುರೇಶ್ ಬಾಬು ಕಡೆಯವರೇ ನನ್ನ ಹತ್ಯೆಗೆ ಸುಪಾರಿ ನೀಡಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ. ಗಣಿಗಾರಿಕೆ ಕುರಿತಂತೆ ನನ್ನ ವಿರುದ್ಧ ಶಾಸಕ ಸುರೇಶ್ ದ್ವೇಷ ಸಾಧಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ಕಳೆದ 2009ರಲ್ಲೂ ನನ್ನ ಮೇಲೆ ಹತ್ಯೆಯ ಯತ್ನ ನಡೆದಿದೆ. ಸರಕಾರ ಪ್ರಕರಣವನ್ನು ಕೂಡಲೇ ತನಿಖೆಗೆ ವಹಿಸಬೇಕು. ತನಿಖೆಗೆ ವಹಿಸಿದರೆ ಶಾಸಕ ಸುರೇಶ್ ಬಾಬು ಜೈಲು ಸೇರುವುದು ಖಚಿತ ಎಂದರು.
 
10 ದಿನ ಮನೆಯಿಂದ ಹೊರಹೋಗದಂತೆ ಶಾಸಕ ಸುರೇಶ್ ಬಾಬು ಕಡೆಯವರೇ ಸೂಚನೆ ನೀಡಿದ್ದಾರೆ. ರಾಜ್ಯ ಸರಕಾರ ಕೂಡಲೇ ನನಗೆ ರಕ್ಷಣೆ ನೀಡಬೇಕು ಎಂದು ಉದ್ಯಮಿ ಟಪಾಲ್ ಗಣೇಶ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments