ಆ ಶಾಸಕ ಭೇಟಿ ನೀಡಿದ್ದೆಲ್ಲಿ ಗೊತ್ತಾ?

Webdunia
ಬುಧವಾರ, 26 ಡಿಸೆಂಬರ್ 2018 (15:48 IST)
ಕಳೆದ ಮೂರು ದಿನಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ ಮೃತ ಪಟ್ಟವರ ಮನೆಗಳಿಗೆ ಔರಾದ್ ಶಾಸಕ ಭೇಟಿ ನೀಡಿದರು.
ಶಾಸಕ ಪ್ರಭು ಚೌಹಾಣ್ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಬೀದರ್ ನಾಂದೇಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಬೋರಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಅಂಗಡಿಗಳಿಗೆ ನುಗ್ಗಿದ್ದು, ಸ್ಥಳದಲ್ಲಿ ಇದ್ದ ನಾಲ್ವರು ಅಮಾಯಕರು ಸಾವನ್ನಪ್ಪಿದ್ದರು.

ಬೋರಾಳ್ ಗ್ರಾಮದ ನಿವಾಸಿ ಧನರಾಜ್, ಸಂಜುಕುಮಾರ್, ಕಪ್ಪೆಕೆರೆ ರಮೇಶ್ ನಿವಾಸಿ ಸೇರಿದಂತೆ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ಔರಾದ್ ಶಾಸಕ ಪ್ರಭು ಚೌಹಾಣ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ, ಮೃತರ ಕುಟುಂಬಕ್ಕೆ ತಲಾ 10 ಸಾವಿರ ನೀಡಿ, ಸರ್ಕಾರದ ಸೌಲಭ್ಯಗಳು ಒದಗಿಸುವುದಾಗಿ ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments