Webdunia - Bharat's app for daily news and videos

Install App

ಗಂಜಿ ಕೇಂದ್ರಕ್ಕೆ ಶಾಸಕ ಭೇಟಿ

Webdunia
ಶನಿವಾರ, 18 ಆಗಸ್ಟ್ 2018 (20:08 IST)
ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಂತ್ರಸ್ಥರ ಸಮಸ್ಯೆ ಆಲಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಂಬೂಬಜಾರ್ ನೆರೆಹಾವಳಿ ಪ್ರದೇಶಕ್ಕೆ ಮಾಜಿ ಸಚಿವ ಹಾಗೂ ಹಾಲಿ  ಶಾಸಕ  ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿದರು. ಜಲಾವೃತ ಪ್ರದೇಶದ ಸಮೀಪವಿರುವ ಗುರು ಭವನದಲ್ಲಿ ಗಂಜಿ ಕೇಂದ್ರ ತೆರೆದಿದ್ದು, ಅಲ್ಲಿ ಸಾರ್ವಜನಿಕರಿಗೆ ಊಟವನ್ನು ವಿತರಿಸಿ, ಸ್ಥಳದಲ್ಲೇ ಅವರು ಊಟ ಮಾಡಿದರು.

ಜಲಾವೃತ ಪ್ರದೇಶದ ಸಮೀಪವಿರುವ ಗುರು ಭವನದಲ್ಲಿ ಕಳೆದ 6 ದಿನಗಳಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
60 ಕ್ಕೂ ಹೆಚ್ಚು ನೆರೆ ಸ್ರಂತ್ರಸ್ಥರಿದ್ದಾರೆ. ಪ್ರವಾಹ ಪೀಡಿತರ ಸಮಸ್ಯೆಯನ್ನು ಶಾಸಕ ರೇಣುಕಾಚಾರ್ಯ ಆಲಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments