Webdunia - Bharat's app for daily news and videos

Install App

ಜೋಡೆತ್ತಿನ ಬಂಡಿ ಓಡಿಸಿದ ಶಾಸಕ

Webdunia
ಶನಿವಾರ, 15 ಫೆಬ್ರವರಿ 2020 (18:30 IST)
ಜೋಡೆತ್ತಿನ ಬಂಡಿ ಓಡಿಸಿ ಶಾಸಕ ನೆಹರು ಗಮನ ಸೆಳೆದಿದ್ದಾರೆ.

ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ ಜಾತ್ರೆಯ ಕಲಾಜಾಥಾ ನೋಡುಗರ ಗಮನ ಸೆಳೆಯಿತು. ಮುರುಘಾಮಠದ ಆವರಣದಲ್ಲಿ ಕಲಾಜಾಥಾಕ್ಕೆ ಚಾಲನೆ ನೀಡಿದ್ರು ಶಾಸಕ ನೆಹರು ಓಲೇಕಾರ. ಜೋಡೆತ್ತಿನ ಬಂಡಿ ಓಡಿಸುವುದರ ಮೂಲಕ ಚಾಲನೆ ನೀಡಿದ್ದು ವಿಶೇಷವಾಗಿತ್ತು.

ಜಾನಪದ ಜಾತ್ರೆಯ ಮೆರವಣಿಗೆಯಲ್ಲಿ 18ಕ್ಕೂ ಹೆಚ್ಚು ಕಲಾ ತಂಡಗಳು, ಯುವಕ ಸಂಘಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ದೇಶಿ ಪರಂಪರೆಯ ವೈಭವ ಸಾರಿದರು.

ಪಾರಂಪರಿಕ ಕಹಳೆ ವಾದ್ಯಗಳನ್ನು ಊದುವುದರೊಂದಿಗೆ ಆರಂಭಿಸಲಾದ ಜಾನಪದ ಜಾತ್ರೆಯ ಮೆರವಣಿಗೆಯುದ್ಧಕ್ಕೂ ವೈವಿಧ್ಯಮಯ ದೇಶಿ ವಾದ್ಯಗಳ ನಿನಾದಾ, ಜನಪದ ಕುಣಿತಗಳು, ಕೋಲಾಟ, ಡೊಳ್ಳು ಕುಣಿತ, ಕರಡಿಮಜಲು, ಹೆಜ್ಜೆಮೇಳ, ನಂದಿಕೋಲು ಕುಣಿತ, ನವಿಲು ಕುಣಿತ, ಜಗ್ಗಲಿಗೆ, ನಗಾರಿ ಹೀಗೆ ಹಲವು ಬಗೆಯ ಗ್ರಾಮೀಣ ಸೊಗಡಿನ ಕಲೆಗಳ ಅನಾವರಣ ನೋಡುಗರಿಗೆ ರೋಮಾಂಚನಗೊಳಿಸಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments