Webdunia - Bharat's app for daily news and videos

Install App

ಬರಗಿ ಕೆರೆಗೆ ಬಾಗಿನ‌ ಅರ್ಪಿಸಿದ ಶಾಸಕ‌

Webdunia
ಭಾನುವಾರ, 9 ಸೆಪ್ಟಂಬರ್ 2018 (17:27 IST)
ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ, ದಂಪತಿ ಸಮೇತ ಬಾಗಿನ ಅರ್ಪಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ದಂಪತಿ ಸಮೇತ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ನಿರಂಜನಕುಮಾರ್, ವರುಣನ ಕೃಪೆಯಿಂದ ತಾಲೂಕಿನ ಹಲವು ಕೆರೆಗಳು ತುಂಬ್ಬಿದ್ದು, ರೈತಾಪಿವರ್ಗದಲ್ಲಿ ಹರ್ಷ ಮೂಡಿಸಿದೆ ಎಂದರು.

ಗುಂಡ್ಲುಪೇಟೆ ತಾಲೂಕಿನ ಬಹುತೇಕ ರೈತರು ಮಳೆಯನ್ನೆ  ಆಶ್ರಯಿಸಿದ್ದು, ಕಳೆದ ಹತ್ತು ವರ್ಷಗಳಿಂದ ಬರಗಿ ಸೇರಿದಂತೆ ಅನೇಕ ದೊಡ್ಡ  ಕೆರೆಗಳು ನೀರಿಲ್ಲದೆ ಭಣಗುಡುತ್ತಿದ್ದವು. ಕಳೆದ ಎರಡು ತಿಂಗಳಿಂದ  ಗುಂಡ್ಲುಪೇಟೆಯಲ್ಲಿ ಉತ್ತಮ‌ ಮಳೆಯಾಗುತ್ತಿರುವುದು ಸಂತಸ ತಂದಿದೆ ಎಂದು ನಿರಂಜನ್ ಹೇಳಿದರು.

ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ತಾಲೂಕಿನ ಬಹುತೇಕ ಕೆರೆಗಳಿಗೆ ನೀರು ತುಂಬಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments