Webdunia - Bharat's app for daily news and videos

Install App

ಬರಗಿ ಕೆರೆಗೆ ಬಾಗಿನ‌ ಅರ್ಪಿಸಿದ ಶಾಸಕ‌

Webdunia
ಭಾನುವಾರ, 9 ಸೆಪ್ಟಂಬರ್ 2018 (17:27 IST)
ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ, ದಂಪತಿ ಸಮೇತ ಬಾಗಿನ ಅರ್ಪಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನಿರಂತರ ಮಳೆಯಿಂದಾಗಿ ಬರಗಿ ಕೆರೆ ತುಂಬಿದ್ದು, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ದಂಪತಿ ಸಮೇತ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ನಿರಂಜನಕುಮಾರ್, ವರುಣನ ಕೃಪೆಯಿಂದ ತಾಲೂಕಿನ ಹಲವು ಕೆರೆಗಳು ತುಂಬ್ಬಿದ್ದು, ರೈತಾಪಿವರ್ಗದಲ್ಲಿ ಹರ್ಷ ಮೂಡಿಸಿದೆ ಎಂದರು.

ಗುಂಡ್ಲುಪೇಟೆ ತಾಲೂಕಿನ ಬಹುತೇಕ ರೈತರು ಮಳೆಯನ್ನೆ  ಆಶ್ರಯಿಸಿದ್ದು, ಕಳೆದ ಹತ್ತು ವರ್ಷಗಳಿಂದ ಬರಗಿ ಸೇರಿದಂತೆ ಅನೇಕ ದೊಡ್ಡ  ಕೆರೆಗಳು ನೀರಿಲ್ಲದೆ ಭಣಗುಡುತ್ತಿದ್ದವು. ಕಳೆದ ಎರಡು ತಿಂಗಳಿಂದ  ಗುಂಡ್ಲುಪೇಟೆಯಲ್ಲಿ ಉತ್ತಮ‌ ಮಳೆಯಾಗುತ್ತಿರುವುದು ಸಂತಸ ತಂದಿದೆ ಎಂದು ನಿರಂಜನ್ ಹೇಳಿದರು.

ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ತಾಲೂಕಿನ ಬಹುತೇಕ ಕೆರೆಗಳಿಗೆ ನೀರು ತುಂಬಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments