Webdunia - Bharat's app for daily news and videos

Install App

ಕಮೀಷನರ್ ನ ಜನ್ಮ ಜಾಲಾಡಿದ ಶಾಸಕ?

Webdunia
ಶನಿವಾರ, 23 ಮಾರ್ಚ್ 2019 (16:03 IST)
ನಾನು ಇತ್ತೀಚೆಗೆ ಬಿಡಿಎ ಕಮಿಷನರ್ ರಾಕೇಶ್ ಸಿಂಗ್ ಮೇಲೆ ಬಂದ ಆರೋಪಕ್ಕೆ ದೂರು ಕೊಟ್ಟಿದ್ದೆ. ಅದಕ್ಕೆ ನನ್ನ ವಿರುದ್ದ ಪಿತೂರಿ‌ ನಡೆಯುತ್ತಿದೆ. ಯಾವ ಕೆಲಸವನ್ನು ಆಯುಕ್ತ ರಾಕೇಶ್ ಸಿಂಗ್ ಮಾಡುತ್ತಿಲ್ಲ. ಹೀಗಂತ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್ ಟಿ.  ಸೋಮಶೇಖರ್ ಹೇಳಿದ್ದಾರೆ.

ಅವರ ವಿರುದ್ದ ಮಾತಾಡಿದ್ರೆ ಯಾವ ಕೆಲಸವನ್ನು ಮಾಡೋದಿಲ್ಲ. ಅವರು ಮಾಡೋದು  ಚಿತ್ರನಟಿಯ ಕೆಲಸ ಮಾತ್ರ. ಖಾಸಗಿ ಹೋಟೆಲ್ ಗೆ ದಾಖಲೆ ತರಿಸಿಕೊಂಡು ಪರಿಶೀಲಿಸುತ್ತಾರೆ. ಬಾಲು ಎಂಬ ಏಜೆಂಟ್ ಮೂಲಕ ರಾಕೇಶ್ ಸಿಂಗ್ ಕೆಲಸ ಮಾಡುತ್ತಿದ್ದಾರೆ. 10 ಫೈಲ್ ನ್ನು ಕ್ಲಿಯರ್ ಮಾಡಲು ಅಶೋಕ್ ಹೋಟೆಲ್ ನಲ್ಲಿ ರೂಮ್ ಮಾಡಿರೋದು. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಬಂದಿದೆ ಎಂದು ಆಯುಕ್ತರ ವಿರುದ್ಧ ಎಸ್. ಟಿ. ಸೋಮಶೇಖರ್ ಆರೋಪ ಮಾಡಿದರು.

ಆಯುಕ್ತರ  ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಎಸ್. ಟಿ. ಸೋಮಶೇಖರ್, ರಾಕೇಶ್ ಸಿಂಗ್ ಅವರ ಅಪ್ಪನಿಗೆ ಹುಟ್ಟಿದ್ದಾದ್ರೆ ನಿಜ ಹೇಳಲಿ. ಎಲುಬಿಲ್ಲದ ನಾಲಿಗೆ ಅವನದ್ದು ಎಂದ ಅವರು, ನಾನು ಅನ್ನ ತಿನ್ನುವವನು, ಅಗತ್ಯ ಬಿದ್ದರೆ ನನ್ನ ಬಳಿ ಇವರ ಅವ್ಯವಹಾರದ 100 ಕೋಟಿಗೂ ಅಧಿಕ ಮೌಲ್ಯದ ಅವ್ಯವಹಾರದ ದಾಖಲೆ ನನ್ನ ಬಳಿ ಇದೆ. ಸಮಯ ಬಂದರೆ, ಬಿಡುಗಡೆ ಮಾಡುತ್ತೇನೆ. ಅದಕ್ಕೂ ಮುನ್ನ ನಮ್ಮ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಅಂತ ಸುದ್ದಿಗೋಷ್ಠಿಯಲ್ಲಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments