Select Your Language

Notifications

webdunia
webdunia
webdunia
webdunia

ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದ ಶಾಸಕ ಯತ್ನಾಳ್

ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದ ಶಾಸಕ ಯತ್ನಾಳ್
ಬೆಂಗಳೂರು , ಸೋಮವಾರ, 15 ಮಾರ್ಚ್ 2021 (12:53 IST)
ಬೆಂಗಳೂರು : ಮೀಸಲಾತಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ  ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಭಿನಂದನೆ ಸಲ್ಲಿಸಿದ್ದಾರೆ.

ಸದನದಲ್ಲಿ ಸಿಎಂ ಬಿಎಸ್ ವೈ ಮೀಸಲಾತಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇವೆ. ಧರಣಿ ಮುಂದೂಡುವ ಬಗ್ಗೆ ಶ್ರೀಗಳ ಜತೆ ಚರ್ಚೆ ಮಾಡುತ್ತೇನೆ. 6 ತಿಂಗಳು ಧರಣಿ ಮುಂದೂಡುವ ಬಗ್ಗೆ ಮನವಿ ಮಾಡುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿಕೆಶಿ ತಮ್ಮ ಹೆಸರನ್ನು ತಾವೇ ಸೇರಿಸ್ತಿದ್ದಾರೆ-ಸಿಟಿ ರವಿ