Webdunia - Bharat's app for daily news and videos

Install App

ಬಿಜೆಪಿ ನಾಯಕರ ಫೋನ್ ಗಳಿಂದ ಶಾಸಕರ ಖರೀದಿ?

Webdunia
ಮಂಗಳವಾರ, 9 ಜುಲೈ 2019 (16:23 IST)
ಕಾಂಗ್ರೆಸ್ ಶಾಸಕರು ತಮ್ಮ ಶಾಸಕತ್ವದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಕೈ ಪಾಳೆಯದ ಮುಖಂಡರನ್ನು ಗರಂ ಆಗಿಸಿದೆ.

ಏತನ್ಮಧ್ಯೆ ಬಿಜೆಪಿಯವರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಸಚಿವರೊಬ್ಬರು ಆರೋಪ ಮಾಡಿದ್ದಾರೆ.

ಕೈ ಪಡೆಗೆ ಕೈ ಕೊಟ್ಟು ಮುಂಬೈಗೆ ತೆರಳಿರುವ ಶಾಸಕರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಒತ್ತಾಯ ಮಾಡಲಾಗಿದೆ.

ಸಭೆ ಬಳಿಕ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯನವರು ರಾಜೀನಾಮೆ ನೀಡಿರೋ ಶಾಸಕರ ವಿರುದ್ಧ ಕ್ರಮ ಕೈಗೊಳ್ತಾರೆ ಎಂದ್ರು.

ಕೆಲವು ಶಾಸಕರು ಕಾಂಗ್ರೆಸ್ ಬಿಡೋದಿಲ್ಲ ಎಂದಿದ್ದಾರೆ. ಆದರೆ ಈ ನಡುವೆ ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ. ಅವರು ಆಪರೇಷನ್ ಕಮಲ ಮಾಡ್ತಿಲ್ಲ ಎಂದು ಹೇಳ್ತಿದ್ದಾರೆ. ಆದರೆ ಅವರ ಫೋನ್ ಗಳಿಂದ ಶಾಸಕರ ಖರೀದಿ ನಡೆಯುತ್ತಿದೆ ಎಂದು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಚೀನಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ

22ತಿಂಗಳಲ್ಲಿ 300ಲೀಟರ್‌ ಹೆಚ್ಚು ಎದೆಹಾಲು ದಾನ: ಏಷ್ಯಾ ಬುಕ್‌ ಆಫ್ ರೆಕಾರ್ಡ್‌ ಸೇರಿದ ತಮಿಳುನಾಡಿ ಮಹಿಳೆ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments