ಬಿಬಿಎಂಪಿ ಮೇಯರ್ ಆಯ್ಕೆಗಾಗಿ ಶಾಸಕ, ಸಂಸದರ ಸಭೆ: ರಾಮಲಿಂಗಾರೆಡ್ಡಿ

Webdunia
ಬುಧವಾರ, 27 ಸೆಪ್ಟಂಬರ್ 2017 (13:14 IST)
ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗಾಗಿ ಬೆಂಗಳೂರಿನ ಶಾಸಕ, ಸಂಸದರ ಅಭಿಪ್ರಾಯ ಸಂಗ್ರಹಕ್ಕಾಗಿ ಇಂದು ಸಭೆ ಕರೆಯಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ನಾಳೆ ಬಿಬಿಎಂಪಿ ಮೇಯರ್, ಉಪಮೇಯರ್‌ ಹುದ್ದೆಗಾಗಿ ಚುನಾವಣೆ ನಡೆಯಲಿದ್ದು,ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ಮೇಯರ್ ಹುದ್ದೆಗಾಗಿ ಆರು ಕಾರ್ಪೋರೇಟರ್‌ಗಳು ರೇಸ್‌ನಲ್ಲಿದ್ದು ತಮ್ಮ ತಮ್ಮ ಗಾಡ್‌ಫಾದರ್‌ಗಳ ಮೂಲಕ ಕಸರತ್ತು ಆರಂಭಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರು, ಬೆಂಗಳೂರಿನ ಶಾಸಕರು ಮತ್ತು ಸಂಸದರ ಒಟ್ಟು ಅಭಿಪ್ರಾಯವನ್ನು ಆಲಿಸಿದ ನಂತರ ಮೇಯರ್ ಯಾರಾಗಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಉಪಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ದೊರೆಯಲೇಬೇಕು ಎಂದು ಪಟ್ಟು ಹಿಡಿದಿರುವುದು ಕಾಂಗ್ರೆಸ್ ಪಕ್ಷಕ್ಕೆ ಇಕ್ಕಟ್ಟಿನ ಸ್ಥಿತಿ ಎದುರಾಗಿದೆ ಎನ್ನಲಾಗುತ್ತಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments