Webdunia - Bharat's app for daily news and videos

Install App

ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ಕಠಿಣ ಕ್ರಮ: ಲೋಕಾಯುಕ್ತ

Webdunia
ಶುಕ್ರವಾರ, 14 ಏಪ್ರಿಲ್ 2017 (12:31 IST)
ಕಳೆದ ವರ್ಷದ ಆರ್ಥಿಕ ವಿವರ ಸಲ್ಲಿಸದ ಎಂಟು ಮಂದಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
 
ಹಿಂದಿನ ವರ್ಷ ಆರ್ಥಿಕ ವಿವರ ಸಲ್ಲಿಸದವರಲ್ಲಿ ವಿಧಾನಪರಿಷತ್ ಸದಸ್ಯರಾದ ಎನ್‌.ಅಪ್ಪಾಜಿಗೌಡ, ಕಾಂತರಾಜು, ಡಿ.ಯು.ಮಲ್ಲಿಕಾರ್ಜುನ್, ಚೌಡರೆಡ್ಡಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಫೈರೋಜ್ ನೂರುದ್ದೀನ್ ಸೇಠ್, ಬೀದರ್‌ನ ರಹೀಂಖಾನ್, ಕುಷ್ಟಗಿಯ ದೊಡ್ಡಹನುಮನಗೌಡ ಪಾಟೀಲ್ ಮತ್ತು ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಶಿವಮೂರ್ತಿ ಅವರಿದ್ದಾರೆ ಎಂದು ಲೋಕಾಯುಕ್ತ ಇಲಾಖೆ ತಿಳಿಸಿದೆ.
 
ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ರಾಜ್ಯಪಾಲರಿಗೆ ವರದಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಲೋಕಾಯುಕ್ತ ನಿಯಮದಂತೆ ರಾಜ್ಯದ ಎಲ್ಲಾ ಶಾಸಕರು ಮತ್ತು 75 ವಿಧಾನಪರಿಷತ್ ಸದಸ್ಯರು ಜೂನ್ 30ರೊಳಗಾಗಿ ಪ್ರಸಕ್ತ ವರ್ಷದ 2016-17 ಸಾಲಿನ ಆರ್ಥಿಕ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments