Webdunia - Bharat's app for daily news and videos

Install App

ಗುಜರಾತ್‌ನ ಶಾಸಕರು ಆರೋಗ್ಯವಾಗಿದ್ದಾರೆ: ಜಿ.ಪರಮೇಶ್ವರ್

Webdunia
ಗುರುವಾರ, 3 ಆಗಸ್ಟ್ 2017 (19:34 IST)
ಬಿಡದಿ ರೆಸಾರ್ಟ್‌ನಲ್ಲಿರುವ ಗುಜರಾತ್‌ನ ಎಲ್ಲಾ ಕಾಂಗ್ರೆಸ್ ಶಾಸಕರು ಆರೋಗ್ಯವಾಗಿದ್ದಾರೆ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಗುಜರಾತ್ ಶಾಸಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಅವರು, ಜ್ಯೋತಿಭಾಯಿ ಪಟೇಲ್ ಮಾತ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾವ ಶಾಸಕರು ಗುಜರಾತ್‌ಗೆ ವಾಪಸ್ ಹೋಗುತ್ತೇವೆ ಎಂದು ಹೇಳಿಲ್ಲವಾಗಿ ತಿಳಿಸಿದ್ದಾರೆ.
 
ಗುಜರಾತ್‌ನ ಕಾಂಗ್ರೆಸ್ ಶಾಸಕರಿಗೆ ಅತ್ಯುತ್ತಮವಾದ ಆತಿಥ್ಯ ನೀಡುತ್ತೇವೆ. ರೆಸಾರ್ಟ್‌ನಲ್ಲಿ ಇಂದು ರಾಜ್ಯದ ಕಾಂಗ್ರೆಸ್ ಶಾಸಕರೊಂದಿಗೆ ಗುಜರಾತ್ ಶಾಸಕರಿಗೂ ಔತಣಕೂಟ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಅನಗತ್ಯವಾಗಿ ಕೆಲ ಮಾಧ್ಯಮಗಳು ಗುಜರಾತ್ ಶಾಸಕರ ಆರೋಗ್ಯದ ಬಗ್ಗೆ ಉಹಾಪೋಹಗಳು ಹರಡಿಸುತ್ತಿವೆ. ಇಂತಹ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments