Webdunia - Bharat's app for daily news and videos

Install App

ಬಹಿರ್ದೆಸೆ ಮುಕ್ತ ಶೌಚ ಗ್ರಾಮಕ್ಕೆ ಶಾಸಕರೇ ಗುಂಡಿ ತೋಡಿದರು...!

Webdunia
ಸೋಮವಾರ, 9 ಜುಲೈ 2018 (15:21 IST)
ಬಯಲು ಬರ್ಹಿದೆಸಿ ಮುಕ್ತ ಮಾಡಲು ಶಾಸಕರೋಬ್ಬರು ಪಣತೊಟ್ಟಿದ್ದು, ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದಲ್ಲಿ    ಶೌಚಾಲಯದ ಬಗ್ಗೆ ಜನರಿಗೆ ಅರಿವು ಮೂಡಿಸಿದ್ರು.

ಶಾಸಕ ರಾಜುಗೌಡ ನೇತೃತ್ವದಲ್ಲಿ ಇವತ್ತು ವಿವಿಧ ಗ್ರಾಮಕ್ಕೆ ತೆರಳಿ ಬಯಲು ಶೌಚ್ಯ ಬಗ್ಗೆ ತಿಳಿ ಹೇಳಿದ್ರು. ಅಲ್ಲದೆ ಸರ್ಕಾರದ ಸಹಾಯದಿಂದ  ತಾಲೂಕಿನ ಪ್ರತಿಯೊಬ್ಬರು ಮನೆಯಲ್ಲೇ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಬಯಲಿನಲ್ಲಿ ಸೌಚಕ್ಕೆ ಹೋಗುವುದರಿಂದ ಪರಿಸರ ಕೆಟ್ಟು ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತೆ ಎಂದರು.

ಸ್ವತಃ ಶಾಸಕ ರಾಜುಗೌಡ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಗುಂಡಿ ತೋಡಿ ಚಾಲನೆ ನೀಡಿದ್ರು. ಅಲ್ಲದೆ ಪ್ರತಿಯೊಬ್ಬರು ಗ್ರಾಮದಲ್ಲಿ ಒಬ್ಬರಿಗೊಬ್ಬರು ತಿಳುವಳಿಕೆ ನೀಡಿ ಎಲ್ಲರು ಶೌಚಾಲಯ ನಿರ್ಮಿಸಕೊಳ್ಳಲು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments