ಹಲಸು ತಿಂದರೆ ಏಡ್ಸ್ ಬರುವುದಿಲ್ಲ ಎಂದ ಶಾಸಕರಾರು?

Webdunia
ಭಾನುವಾರ, 24 ಜೂನ್ 2018 (21:27 IST)
ಹಲಸು ತಿಂದರೆ ಏಡ್ಸ್ ಬರುವುದಿಲ್ಲ ಎಂದ ಶಾಸಕರಾರು?
ಉಡುಪಿ: ಹಲಸು ತಿಂದರೆ ಮಾರಕ ಏಡ್ಸ್ ನಂತಹ ಖಾಯಿಲೆಗಳು ಬರುವುದಿಲ್ಲ. ಹೀಗಂತ ವೈದ್ಯರು ಹೇಳಿಲ್ಲ. ಈ ಮಾತನ್ನು ಹೇಳಿದವರು ಉಡುಪಿ ಶಾಸಕ ರಘುಪತಿ ಭಟ್ ಎಂದರೆ ನಂಬಲೇಬೇಕು.

ವೈದ್ಯ ಲೋಕಕ್ಕೆ ಸವಾಲಾಗಿರುವ ಏಡ್ಸ್‍ಗೆ ಮದ್ದೇ ಇಲ್ಲ ಎಂದು ಜನರು ಯೋಚಿಸುತ್ತಿದ್ದಾರೆ. ಆದರೆ ಉಡುಪಿ ಶಾಸಕ ಏಡ್ಸ್‍ಗೆ ಮದ್ದು ಹಲಸಿನ ಹಣ್ಣು ಎಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ನೀಡಿದ್ದಾರೆ.
ಉಡುಪಿಯ ಪುಷ್ಪ ಹರಾಜು ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹಲಸು ಮೇಳದ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಮಾತನಾಡಿ, ಹಲಸಿನ ಹಣ್ಣು ತಿಂದರೆ ಮಧುಮೇಹವನ್ನೂ ನಿಯಂತ್ರಿಸಲು ಸಾಧ್ಯವಿದೆ ಎಂದಿದ್ದಾರೆ. ಅಷ್ಟೇ ಅಲ್ಲ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಲಸಿನ ಹಣ್ಣು ತಿನ್ನುವುದರಿಂದ ಏಡ್ಸ್ ಸೋಂಕು ತಗಲುವುದಿಲ್ಲ ಎಂದು ಹೇಳಿದ್ದಾರೆ. ಶಾಸಕರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಶಾಸಕರ ಹೇಳಿಕೆ ನಗೆ ಪಾಟಲಿಗೆ ಗುರಿಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments