ಪ್ರವಾಹ ಪೀಡಿತ ಸ್ಥಳಕ್ಕೆ ಶಾಸಕರ ಭೇಟಿ: ಜನರ ರಕ್ಷಣೆ

Webdunia
ಭಾನುವಾರ, 19 ಆಗಸ್ಟ್ 2018 (14:28 IST)
ಆ ಕ್ಷೇತ್ರದ ಶಾಸಕ ಅಪಾಯದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಮುಂದಾಗಿದ್ದಾರೆ. ಕಾರ್ಯಕರ್ತರೊಂದಿಗೆ ಪ್ರವಾಹ ಪೀಡಿತ ಸ್ಥಳಕ್ಕೆ ತೆರಳಿ ಜನರನ್ನು ರಕ್ಷಿಸುತ್ತಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಮಾದಾಪುರ ವ್ಯಾಪ್ತಿಯಲ್ಲಿ ಇರುವ ಹಟ್ಟಿಹೊಳೆ ಹುಕ್ಕಿ ಹರಿಯುತ್ತಿದ್ದು ಅಲ್ಲಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಣೆಗೆ ಮುಂದಾಗಿದ್ದಾರೆ.

ಹಟ್ಟಿಹೊಳೆ ಹುಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಸಿಲುಕಿ ಸೇನಾ  ರಕ್ಷಣಾ ಪಡೆಗಳಿಗೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸ್ವತಃ ಕಾರ್ಯಕರ್ತರೊಂದಿಗೆ  ಕಾರ್ಯಾಚರಣೆಗೆ ಇಳಿದ ಶಾಸಕ ರಂಜನ್, ನೂರಾರು ಮಂದಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಣೆಗೊಳಗಾದ ಜನರನ್ನು ಗಂಜಿ ಕೇಂದ್ರಕ್ಕೆ  ಕಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments