ನಿರಂತರ ವಿದ್ಯುತ್‌ಗಾಗಿ ಶಾಸಕರ ಪಾದಯಾತ್ರೆ

Webdunia
ಸೋಮವಾರ, 27 ನವೆಂಬರ್ 2017 (20:11 IST)
ತಾಲ್ಲೂಕಿಗೆ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡಲು ಒತ್ತಾಯಿಸಿ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ ಅವರು ರೈತರೊಂದಿಗೆ ಪಂಚಮುಖಿ ಗಾಣಧಾಳದಿಂದ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದವರೆಗೆ ಪಾದಯಾತ್ರೆ ಆರಂಭಿಸಿದರು.

ಮೂರು ದಿನಗಳು ನಡೆಯುವ ಪಾದಯಾತ್ರೆಯಲ್ಲಿ ತಾಲ್ಲೂಕಿನ ಮಿಟ್ಟಿ ಮಲ್ಕಾಪುರದಿಂದ ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಕೂಡ ಭಾಗಿಯಾಗಲಿದ್ದಾರೆ. ರಾಯಚೂರಿನ ಶಕ್ತಿನಗರ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ, ಅಲ್ಲಿ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಪಾದಯಾತ್ರೆ ಚಾಲನೆ ನೀಡಿದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ಮೂರು ದಿನಗಳಲ್ಲಿ ವಿದ್ಯುತ್‌ ಸರಬರಾಜಿನ ಆದೇಶ ಹೊರಡದಿದ್ದರೆ ನಿರಂತರವಾಗಿ ಧರಣಿಯಲ್ಲಿ ತಾವು ಕೂಡ ಭಾಗವಹಿಸುವುದಾಗಿ ಘೋಷಿಸಿದರು.

ಶಾಸಕರ ಪಾದಯಾತ್ರೆ ಬೆಂಬಲಿಸಿ ವಿವಿಧ ಗ್ರಾಮಗಳ ಜನರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments