Webdunia - Bharat's app for daily news and videos

Install App

ನಿರಂತರ ವಿದ್ಯುತ್‌ಗಾಗಿ ಶಾಸಕರ ಪಾದಯಾತ್ರೆ

Webdunia
ಸೋಮವಾರ, 27 ನವೆಂಬರ್ 2017 (20:11 IST)
ತಾಲ್ಲೂಕಿಗೆ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡಲು ಒತ್ತಾಯಿಸಿ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ ಅವರು ರೈತರೊಂದಿಗೆ ಪಂಚಮುಖಿ ಗಾಣಧಾಳದಿಂದ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದವರೆಗೆ ಪಾದಯಾತ್ರೆ ಆರಂಭಿಸಿದರು.

ಮೂರು ದಿನಗಳು ನಡೆಯುವ ಪಾದಯಾತ್ರೆಯಲ್ಲಿ ತಾಲ್ಲೂಕಿನ ಮಿಟ್ಟಿ ಮಲ್ಕಾಪುರದಿಂದ ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಕೂಡ ಭಾಗಿಯಾಗಲಿದ್ದಾರೆ. ರಾಯಚೂರಿನ ಶಕ್ತಿನಗರ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ, ಅಲ್ಲಿ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಪಾದಯಾತ್ರೆ ಚಾಲನೆ ನೀಡಿದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ಮೂರು ದಿನಗಳಲ್ಲಿ ವಿದ್ಯುತ್‌ ಸರಬರಾಜಿನ ಆದೇಶ ಹೊರಡದಿದ್ದರೆ ನಿರಂತರವಾಗಿ ಧರಣಿಯಲ್ಲಿ ತಾವು ಕೂಡ ಭಾಗವಹಿಸುವುದಾಗಿ ಘೋಷಿಸಿದರು.

ಶಾಸಕರ ಪಾದಯಾತ್ರೆ ಬೆಂಬಲಿಸಿ ವಿವಿಧ ಗ್ರಾಮಗಳ ಜನರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments