Webdunia - Bharat's app for daily news and videos

Install App

ಬೋಸರಾಜು ಸಭೆಗೆ ‘ಕೈ’ ಕೊಟ್ಟ ಶಾಸಕರು

Webdunia
ಸೋಮವಾರ, 5 ಜೂನ್ 2023 (21:08 IST)
ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಗೆ ಕಾಂಗ್ರೆಸ್ ಶಾಸಕರೆಲ್ಲ ಗೈರಾಗಿದ್ದಾರೆ. ಜಿಲ್ಲಾ ಮಂತ್ರಿ N.S ಭೋಸರಾಜ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲಾ ಮಂತ್ರಿಗಳ ಪ್ರಥಮ ಸಭೆಗೆ ಜಿಲ್ಲೆಯ 7 ಶಾಸಕರು ಹಾಜರಾಗಿಲ್ಲ.. ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರು ಸೇರಿ ಬಿಜೆಪಿ, ಜೆಡಿಎಸ್ ಶಾಸಕರು ಸಹ ಗೈರಾಗಿದ್ದಾರೆ. ಬೋಸರಾಜು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರಲ್ಲ. ಆದರೂ ಅವರನ್ನು ಮಂತ್ರಿ ಮಾಡಿದ್ದು, ಕಾಂಗ್ರೆಸ್​ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಶಾಸಕರು ಸಚಿವ ಭೋಸರಾಜು ಮೊದಲ ಸಭೆಗೆ ಗೈರು ಹಾಜರಾಗಿ ಶಾಕ್​ ಕೊಟ್ಟಿದ್ದಾರೆ.. ಕಾಂಗ್ರೆಸ್ ಶಾಸಕರ ಗೈರು ಹಿನ್ನೆಲೆ ಸಚಿವ ಭೋಸರಾಜುಗೆ ಭಾರಿ ಮುಜುಗರವಾಗಿದೆ. ಸಿಂಧನೂರು, ಮಾನವಿ, ಮಸ್ಕಿ ಹಾಗೂ ರಾಯಚೂರು ಗ್ರಾಮೀಣ ಕಾಂಗ್ರೆಸ್​ ಶಾಸಕರು ಸಭೆಗೆ ಗೈರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments