Webdunia - Bharat's app for daily news and videos

Install App

ಬೋಸರಾಜು ಸಭೆಗೆ ‘ಕೈ’ ಕೊಟ್ಟ ಶಾಸಕರು

Webdunia
ಸೋಮವಾರ, 5 ಜೂನ್ 2023 (21:08 IST)
ರಾಯಚೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಗೆ ಕಾಂಗ್ರೆಸ್ ಶಾಸಕರೆಲ್ಲ ಗೈರಾಗಿದ್ದಾರೆ. ಜಿಲ್ಲಾ ಮಂತ್ರಿ N.S ಭೋಸರಾಜ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲಾ ಮಂತ್ರಿಗಳ ಪ್ರಥಮ ಸಭೆಗೆ ಜಿಲ್ಲೆಯ 7 ಶಾಸಕರು ಹಾಜರಾಗಿಲ್ಲ.. ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರು ಸೇರಿ ಬಿಜೆಪಿ, ಜೆಡಿಎಸ್ ಶಾಸಕರು ಸಹ ಗೈರಾಗಿದ್ದಾರೆ. ಬೋಸರಾಜು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರಲ್ಲ. ಆದರೂ ಅವರನ್ನು ಮಂತ್ರಿ ಮಾಡಿದ್ದು, ಕಾಂಗ್ರೆಸ್​ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಶಾಸಕರು ಸಚಿವ ಭೋಸರಾಜು ಮೊದಲ ಸಭೆಗೆ ಗೈರು ಹಾಜರಾಗಿ ಶಾಕ್​ ಕೊಟ್ಟಿದ್ದಾರೆ.. ಕಾಂಗ್ರೆಸ್ ಶಾಸಕರ ಗೈರು ಹಿನ್ನೆಲೆ ಸಚಿವ ಭೋಸರಾಜುಗೆ ಭಾರಿ ಮುಜುಗರವಾಗಿದೆ. ಸಿಂಧನೂರು, ಮಾನವಿ, ಮಸ್ಕಿ ಹಾಗೂ ರಾಯಚೂರು ಗ್ರಾಮೀಣ ಕಾಂಗ್ರೆಸ್​ ಶಾಸಕರು ಸಭೆಗೆ ಗೈರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments