MLC ಚುನಾವಣೆ ಜೆಡಿಎಸ್ ಕಾಂಗ್ರೆಸ್ ಹೊಂದಾಣಿಕೆ

Webdunia
ಗುರುವಾರ, 28 ಮೇ 2020 (17:00 IST)
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹಿರಿಯರು ಮತ್ತು ಜೆಡಿಎಸ್ ಮುಖಂಡರ ಜೊತೆ ಮಾತುಕತೆ ಮಾಡುತ್ತಾರೆ.

ಆ ನಂತರ ಈ ಮೈತ್ರಿ ಕುರಿತು ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿ, ಇಷ್ಟು ದಿನ ನಾವು ಕಾಂಗ್ರೆಸ್ ಎಂದರೆ ಮಾಸ್ ಬೇಸ್ ಪಕ್ಷ ಎಂಬ ಭ್ರಮೆಯಲ್ಲಿ ಕಾಲ ಕಳೆದಿದ್ದೇವೆ. ಆ ಯೋಚನೆಯಿಂದ ಹೊರಬಂದು ಕೆಡರ್ ಬೇಸ್ ಮೂಲಕ ಪಕ್ಷ ಸಂಘಟಿಸಬೇಕು. ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷ ಹಿನ್ನೆಲೆಯನ್ನು ಮರೆಮಾಚಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಪಕ್ಷದ ಮುಖವಾಡ ಕಳಚುವ ಮಟ್ಟಿಗೆ ಪಕ್ಷದ ಕಾರ್ಯಕರ್ತರನ್ನು ನಾವು ತಯಾರಿಸಬೇಕಾಗಿದೆ ಎಂದರು.

ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಪಕ್ಷವನ್ನು ಸಂಘಟಿಸಬೇಕಾಗಿದೆ. ಸಾಮಾಜಿಕ ನ್ಯಾಯ ತತ್ವವನ್ನು ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರಲು ಶ್ರಮಿಸಬೇಕಾಗಿದೆ. ಅದಕ್ಕಾಗಿ ಹೆಚ್ಚು ಹೆಚ್ಚು ವಿಚಾರ ಸಂಕಿರಣಗಳನ್ನು, ತರಬೇತಿಗಳನ್ನು ನಡೆಸುವ ಮೂಲಕ ಪ್ರಬುದ್ಧ ಕಾರ್ಯಕರ್ತರ ಪಡೆಯನ್ನು ಕಟ್ಟಬೇಕಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments