Webdunia - Bharat's app for daily news and videos

Install App

ಜೆಡಿಎಸ್ ನಿಂದ MLC ಪುಟ್ಟಣ್ಣ ಉಚ್ಛಾಟನೆ

Webdunia
ಬುಧವಾರ, 6 ನವೆಂಬರ್ 2019 (16:37 IST)
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಪುಟ್ಟಣ್ಣ ಅವರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಆದೇಶ ಹೊರಡಿಸಿದ್ದಾರೆ. 


ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಪಕ್ಷ ವಿರೋಧಿಯಾಗಿ ಚಟುವಟಿಕೆ ನಡೆಸಿರೋ ಆರೋಪದ ಮೇರೆಗೆ ಎಂಎಲ್ ಸಿ ಪುಟ್ಟಣ್ಣರನ್ನು ಪಾರ್ಟಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯರೆಲ್ಲರೂ ಪಕ್ಷ ಬಿಡಲು ತೀರ್ಮಾನ ಮಾಡುತ್ತಿದ್ದಾರೆ. ನಾನೂ ಸಹ ಪಾರ್ಟಿಯಿಂದ ದೂರ ಸರಿಯುವ ನಿರ್ಧಾರ ಮಾಡುತ್ತಿದ್ದೇನೆ ಅಂತ ಪುಟ್ಟಣ್ಣ ಹೇಳಿಕೆ ನೀಡಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments