Webdunia - Bharat's app for daily news and videos

Install App

ಕಾಂಗ್ರೆಸ್ ಕೈ ಕೊಡಲು ಎಂಎಲ್ ಸಿ ರಘು ಆಚಾರ್ ತೀರ್ಮಾನ

Webdunia
ಸೋಮವಾರ, 8 ಅಕ್ಟೋಬರ್ 2018 (10:14 IST)
ಬೆಂಗಳೂರು: ಪಕ್ಷದ ನಾಯಕರು ಮತ್ತು ಸಿಎಂ ಎಚ್ ಡಿಕೆ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಎಂಎಲ್ ಸಿ ರಘು ಆಚಾರ್ ತೀರ್ಮಾನಿಸಿದ್ದಾರೆ.

ಚಿತ್ರದುರ್ಗದವರಾದ ರಘು ಆಚಾರ್ ತಮ್ಮ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಿಎಂ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಅವರನ್ನು ಭೇಟಿಯಾಗಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿರುವ ರಘು ಆಚಾರ್ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಆದರೆ ತಾವು ಬೇರೆ ಯಾವುದೇ ಪಕ್ಷಕ್ಕೂ ಸೇರದೇ ಸ್ವತಂತ್ರವಾಗಿ ಸ್ಪರ್ಧೆ ನಡೆಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಹಠಾತ್ತನೆ ಬಂದ ಕಾಡುಪ್ರಾಣಿ ಬೈಕ್‌ಗೆ ಡಿಕ್ಕಿ, ಭಯಾನಕ ವಿಡಿಯೋ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments