ಟಿಪ್ಪು ಸುಲ್ತಾನ್ ವಿಚಾರವಾಗಿ ಬೇಕಂತಲೇ ತುಷ್ಟೀಕರಣ‌ ಮಾಡ್ತಿದಾರೆ-ಎಂಎಲ್ ಸಿ ರವಿಕುಮಾರ್

Webdunia
ಶುಕ್ರವಾರ, 16 ಜೂನ್ 2023 (20:42 IST)
ಮಂತಾಂತರ ಆಗದ ವೇಳೆ ರಕ್ತದ‌ಕೋಡಿ ಹರಿಸಿದ್ರು.ಇಂತಹವರ ಪಾಠವನ್ನು ಪುಸ್ತಕದಲ್ಲಿ ಇಡ್ತಿದೀರಾ?ಹೆಡ್ಗೆವಾರ್ ದೇಶದ್ರೋಹಿ ಸಂಸ್ಥಾನದವರಾ..?ಏನ್ ದೇಶ ದ್ರೋಹ ಮಾಡಿದಾರೆ ಅವರು..?ಟಿಪ್ಪು ಸುಲ್ತಾನ್ ರಂತೆ ದೇಶ ದ್ರೋಹ ಮಾಡಿದ್ರಾ?ಈ ಎಲ್ಲಾ ವಿಚಾರಗಳ ಬಗ್ಗೆ ಜನರ ಬಳಿ ತೆಗೆದುಕೊಂಡು‌ ಹೋಗ್ತೇವೆ.ನಿಮಗೆ ತಾಕತ್ ಇದ್ರೆ ಅಂಬೇಡ್ಕರ್ ಕಾಂಗ್ರೆಸ್ ಬಗ್ಗೆ ಏನ್ ಹೇಳಿದ್ದಾರೆ ಅದನ್ನೂ ಸೇರಿಸಿ ಎಂದು ಎಂಎಲ್ ಸಿ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 
ಮಂತಾಂತರ ನಿಷೇಧ ಕಾಯ್ದೆ ವಾಪಾಸ್‌ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ಟಿಪ್ಪು ಮತಾಂತರ ಮಾಡಲಿಲ್ವಾ?ಚರ್ಚ್ ಗಳನ್ನ ಬೀಳಿಸಲಿಲ್ವಾ?ಸಿದ್ದರಾಮಯ್ಯ ದೇಶದ್ರೋಹ ಮಾಡಿದ್ದಾರೆ.ಬಲವಂತದ‌ ಮತಾಂತರ‌ ನಡೆಸಬೇಕಾಮಂತಾಂತರ ನಿಷೇಧ ಕಾಯ್ದೆ ಮತ್ತೆ ಯಾಕ್ ತೆಗಿತಿದೀರಿ?ಇದರ ವಿರುದ್ಧವೂ ಜನರ ಬಳಿ ಹೋಗ್ತೇನೆ.ನಾಡಗೀತೆ,‌ ರಾಷ್ಟ್ರಗೀತೆ ಜೊತೆಗೆ ಸಂವಿಧಾನ‌ ಪೀಠಿಕೆ ಓದುವ ವಿಚಾರದಲ್ಲಿ  ಸಂವಿಧಾನ ಪೀಠಿಕೆ ಓದುವುದು ಸ್ವಾಗತಾರ್ಹ ಅಂತ ಎಂ ಎಲ್ ಸಿ ರವಿಕುಮಾರ್ ಹೇಳಿದ್ರು‌.ಅಲ್ಲದೇ ನನ್ನ‌ ಜೀವ ಇರೋವರೆಗೂ ಕಾಂಗ್ರೆಸ್ ಸೇರಲ್ಲ ಅಂತಾ ಅಂಬೇಡ್ಕರ್ ಹೇಳಿದ್ರು.ಇದನ್ನೂ ಪಠ್ಯದಲ್ಲಿ ಸೇರಿಸಿ  ಎಂದು ಎಂಎಲ್ ಸಿ ರವಿಕುಮಾರ್ ಚಾಲೆಂಜ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ ಮಾಡುವ ಸ್ಥಳದಲ್ಲಿ ನಾಯಿ ತಂದು ಮಲ ಮೂತ್ರ ಮಾಡಿಸಿದ್ದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ಮಾರಾಮಾರಿ Video

ಯುದ್ಧದ ಪರಿಣಾಮ ನಿಮ್ಮ ಅಡುಗೆ ಮನೆಗೂ ಬಂತು: ಸಿಲಿಂಡರ್ ಬೆಲೆ ಏರಿಕೆ

ದೀಪ ಬೆಳಗುವಾಗ ರಾಹುಲ್ ಗಾಂಧಿಗೆ ಚಪ್ಪಲಿ ತೆಗೆಯಲು ಸೂಚಿಸಿದ ಕೆಸಿ ವೇಣುಗೋಪಾಲ್ Video

Karnataka weather: ವಾರಂತ್ಯಕ್ಕೆ ಹೇಗಿರಲಿದೆ ಕರ್ನಾಟಕದ ಹವಾಮಾನ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಮುಂದಿನ ಸುದ್ದಿ
Show comments