Webdunia - Bharat's app for daily news and videos

Install App

ಬಿಜೆಪಿಯವರಂತೆ ಸದನದಲ್ಲಿ ಸಿಎಂ ಬ್ಲೂ ಫಿಲಂ ನೋಡ್ಬೇಕಾ ಎಂದ ಎಂಎಲ್ಸಿ!

Webdunia
ಭಾನುವಾರ, 12 ಆಗಸ್ಟ್ 2018 (15:09 IST)
ಸಿಎಂ ಕುಮಾರಸ್ವಾಮಿ ನಾಟಿ ಮಾಡಿರುವುದಕ್ಕೆ ಬಿಜೆಪಿ ಟೀಕೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ಜೆಡಿಎಸ್ ನಾಯಕರು ವಾಗ್ದಾಳಿ ಮುಂದುವರಿಸಿದ್ದಾರೆ. ಸಿಎಂ ನಾಟಿ ಮಾಡದೇ ಬಿಜೆಪಿಯವರಂತೆ ಸದನದಲ್ಲಿ ಕುಳಿತು ಬ್ಲೂಂ ಫೀಲಂ ನೋಡೋಕಾಗುತ್ತಾ ಎಂದು ಎಂಎಲ್ಸಿಯೊಬ್ಬರು ವ್ಯಂಗ್ಯವಾಡಿದ್ದಾರೆ.

 
ಸಿಎಂ ನಾಟಿ ಮಾಡೋದಕ್ಕೆ ಈಶ್ವರಪ್ಪ ಹಾಗೂ ಬಿಜೆಪಿ ಮುಖಂಡರ ವ್ಯಂಗ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸಿಎಂ ಕುಮಾರಸ್ವಾಮಿ ‌ರೈತನ ಮಗ. ರೈತನ ಮಗ ನಾಟಿ ಮಾಡ್ದೆ, ಕ್ಲಬ್ ನಲ್ಲಿ ಡ್ಯಾನ್ಸ್ ಮಾಡೋಕಾಗುತ್ತಾ? ಇಲ್ಲ ಬಿಜೆಪಿಯವರಂತೆ ಸದನದಲ್ಲಿ ಕೂತು ಬ್ಲೂ ಫಿಲ್ಮಂ ನೋಡೋಕಾಗುತ್ತಾ? ಬಿಜೆಪಿಯವ್ರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಧರ್ಮೇಗೌಡ‌ ಹೇಳಿಕೆ ನೀಡಿದ್ದಾರೆ.

ನಾವು ಎಷ್ಟೇ ಒಳ್ಳೆ ಕೆಲಸ ಮಾಡಿದರೂ ಬಿಜೆಪಿಯವ್ರಿಗೆ ಚೆಂದ ಕಾಣಲ್ಲ. ನಮ್ಮ ಬಗ್ಗೆ‌ ಪ್ರತಿನಿತ್ಯ ಮಾತನಾಡದಿದ್ರೆ ಬಿಜೆಪಿಯವರಿಗೆ ಸಮಾಧಾನ ಆಗಲ್ಲ. ನಾವು ಕೂತ್ರು ನಿಂತ್ರು ಅವರು ಮಾತನಾಡೋದನ್ನು ನಿಲ್ಲುಸುತ್ತಿಲ್ಲ.
ನಮ್ಮ ಬಗ್ಗೆ ಮಾತನಾಡದಿದ್ರೆ ತಿಂದ ಅನ್ನ ಮೈಗೆ‌ ಹತ್ತಲ್ಲ ಅಂತೆಲ್ಲ ಟಾಂಗ್ ನೀಡಿದ್ದಾರೆ.

ನಾವು‌ ಏನೇ ಮಾಡಿದ್ರು ಬಿಜೆಪಿಯವರು ಮಾತಾಡ್ಬೇಕು, ಮಾತಾಡ್ತಾರೆ. ಸತ್ಯ ಏನೆಂಬುದು ಜನರಿಗೆ ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಧರ್ಮೇಗೌಡ‌ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments