Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆ ಟಿಕೆಟ್ ಗೊಂದಲ

Webdunia
ಗುರುವಾರ, 18 ನವೆಂಬರ್ 2021 (18:30 IST)
ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ. ಮೂರು ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ತೀವ್ರ ಕಸರತ್ತು ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಚುನಾವಣೆಗೆ ಅಖಾಡ ಸಿದ್ಧವಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳು, ರಾಮನಗರ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳು ಒಟ್ಟು 8ಕ್ಷೇತ್ರ. ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರಾಮನಗರ ಕೇಂದ್ರವಾಗಿದ್ದು, ಜೆಡಿಎಸ್‌, ಕಾಂಗ್ರೆಸ್‌ ಮುಖಂಡರ ಪ್ರತಿಷ್ಠೆಯ ಕಣವಾಗಿದೆ. ಮತದಾರರ ಸಂಖ್ಯೆ ಎಷ್ಟು? ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು 3898 ಮತದಾರರಿದ್ದಾರೆ.
 
ಇದರಲ್ಲಿ 1862 ಪುರುಷ ಮತದಾರರು, ಹಾಗೂ 2036 ಮಹಿಳಾ ಮತದಾರರು ಇದ್ದಾರೆ. ಬೆಂಗಳೂರು ಗ್ರಾಮಾಂತರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿವೆ. ಕೈ-ದಳ ಪೈಪೋಟಿ: 2015ರಲ್ಲಿ ನಡೆದ ಚುನಾವಣೆ ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ರವಿ, ಜೆಡಿಎಸ್‌ ಅಭ್ಯರ್ಥಿ ಇ.ಕೃಷ್ಣಪ್ಪ ವಿರುದ್ಧ 378ಮತಗಳ ಅಂತರ ದಿಂದ ಗೆಲುವು ಸಾಧಿಸಿದ್ದರು. ಈ ಭಾರಿ ಪುನ: ಇವೆರಡು ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಚಿವ ಸಂಪುಟ ವಿಸ್ತರಣೆ: ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

Karur Stampede: ಟಿವಿಕೆಯ ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಮುಂದಿನ ಸುದ್ದಿ
Show comments