Webdunia - Bharat's app for daily news and videos

Install App

ವರದಿಗಾರನ ಜತೆ ವಾಗ್ವಾದ ಮಾಡಿದ ಎಂಎಲ್ಸಿ

Webdunia
ಗುರುವಾರ, 25 ಅಕ್ಟೋಬರ್ 2018 (16:24 IST)
ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ವರದಿಗಾರನ ವಿರುದ್ಧ ಎಂಎಲ್ ಸಿಯೊಬ್ಬರು ಕಿಡಿಕಾರಿದ್ದಾರೆ. ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ವಾಗ್ವಾದ ನಡೆಸಿದ್ದಾರೆ.

ಚಿತ್ರದುರ್ಗ ಎಂ ಎಲ್ ಸಿ ರಘು ಆಚಾರ್ ಮತ್ತು ವರದಿಗಾರನ ಜೊತೆ ಮಾತಿನ ವಾಗ್ವಾದ ನಡೆದಿದೆ.  
ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ಕಿಡಿ ಕಾರಿದ ರಘು ಆಚಾರ್ ತಮ್ಮ ಸ್ಥಾನ ಮರೆತು ಮಾತನಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಜಿಲ್ಲಾಭಿವೃದ್ದಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಧಿಕಾರಿಗಳ‌ ಸಭೆಯಲ್ಲಿ ಈ ಘಟನೆ ನಡೆದಿದೆ.

ನೀವು ರಾಜಕಾರಣಿ ಹಾಗೆಲ್ಲ ಮಾತನಾಡುವುದು ಸರಿಯಲ್ಲ. ಎಂದು ಹೇಳಿದ್ದಕ್ಕೆ ನಿಮ್ಮಿಂದ ನಾನು ಎಂ ಎಲ್ ಸಿ ಆಗಿಲ್ಲ ಎಂದು ಹೇಳಿದರು. ಮಾಹಿತಿಯನ್ನು ಸರಿಯಾಗಿ ಹೇಳದೆ ಹಾಗೆಯೇ ಹೊರಟು ಹೋದ ರಘು ಅಚಾರ್ ಕ್ರಮಕ್ಕೆ ವಿರೋಧ ಕೂಡ ವ್ಯಕ್ತವಾಯಿತು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments