ವರದಿಗಾರನ ಜತೆ ವಾಗ್ವಾದ ಮಾಡಿದ ಎಂಎಲ್ಸಿ

Webdunia
ಗುರುವಾರ, 25 ಅಕ್ಟೋಬರ್ 2018 (16:24 IST)
ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ವರದಿಗಾರನ ವಿರುದ್ಧ ಎಂಎಲ್ ಸಿಯೊಬ್ಬರು ಕಿಡಿಕಾರಿದ್ದಾರೆ. ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ವಾಗ್ವಾದ ನಡೆಸಿದ್ದಾರೆ.

ಚಿತ್ರದುರ್ಗ ಎಂ ಎಲ್ ಸಿ ರಘು ಆಚಾರ್ ಮತ್ತು ವರದಿಗಾರನ ಜೊತೆ ಮಾತಿನ ವಾಗ್ವಾದ ನಡೆದಿದೆ.  
ಜಿಲ್ಲೆಯ ಅಭಿವೃದ್ದಿಗೆ ನಿಮ್ಮ ಶ್ರಮ ಏನು ಎಂದು ಕೇಳಿದ್ದಕ್ಕೆ ನಿಮ್ಮಿಂದ ನಾನು ಎಂ ಎಲ್ ಸಿ ಅಗಿಲ್ಲ ಎಂದು ಕಿಡಿ ಕಾರಿದ ರಘು ಆಚಾರ್ ತಮ್ಮ ಸ್ಥಾನ ಮರೆತು ಮಾತನಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಜಿಲ್ಲಾಭಿವೃದ್ದಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಧಿಕಾರಿಗಳ‌ ಸಭೆಯಲ್ಲಿ ಈ ಘಟನೆ ನಡೆದಿದೆ.

ನೀವು ರಾಜಕಾರಣಿ ಹಾಗೆಲ್ಲ ಮಾತನಾಡುವುದು ಸರಿಯಲ್ಲ. ಎಂದು ಹೇಳಿದ್ದಕ್ಕೆ ನಿಮ್ಮಿಂದ ನಾನು ಎಂ ಎಲ್ ಸಿ ಆಗಿಲ್ಲ ಎಂದು ಹೇಳಿದರು. ಮಾಹಿತಿಯನ್ನು ಸರಿಯಾಗಿ ಹೇಳದೆ ಹಾಗೆಯೇ ಹೊರಟು ಹೋದ ರಘು ಅಚಾರ್ ಕ್ರಮಕ್ಕೆ ವಿರೋಧ ಕೂಡ ವ್ಯಕ್ತವಾಯಿತು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments