Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರೊಂದಿಗೆ ನಡೆದ ಎಂಎಲ್‌ಸಿಗಳ ಸಭೆ ವಿಫಲ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (20:17 IST)
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಿಎಂ ಸಿದ್ದರಾಮಯ್ಯ ಸಭೆ ಅಪೂರ್ಣಗೊಂಡಿದೆ.
ಇಂದು ಸಂಜೆ ವಿಧಾನಪರಿಷತ್ ಸದಸ್ಯರೊಂದಿಗೆ ಚರ್ಚೆ ನಡೆಸಿದ ಸಿಎಂ, ಸೆಪ್ಟೆಂಬರ್ 19 ರಂದು ಮತ್ತೊಂದು ಸುತ್ತಿನ ಸಭೆ ಕರೆಯುತ್ತೇನೆ.ಆಹೋರಾತ್ರಿ ಧರಣಿಯನ್ನು ಕೈಬಿಡಿ ಎಂದು ಮನವಿ ಮಾಡಿಕೊಂಡರು ಎನ್ನಲಾಗಿದೆ.
 
ಆದರೆ, ಇದಕ್ಕೊಪ್ಪದ ವಿಧಾಪರಿಷತ್ ಸದಸ್ಯರು, ಧರಣಿ ಮುಂದುವರಿಸುವ ಬಿಗಿಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments