Webdunia - Bharat's app for daily news and videos

Install App

ಬೆಳಗಾವಿ ಜೈಲಿನಲ್ಲಿ ಆರೋಪಿಗಳಿಗಿಲ್ವ ಮೊಬೈಲ್ ನಿಷೇಧ?

Webdunia
ಬುಧವಾರ, 26 ಫೆಬ್ರವರಿ 2020 (11:08 IST)
ಬೆಳಗಾವಿ : ಜೈಲಿನಲ್ಲಿ ಆರೋಪಿಗಳಿಗೆ ಮತ್ತು ಕೈದಿಗಳಿಗೆ ಮೊಬೈಲ್ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ. ಆದರೆ ಬೆಳಗಾವಿ ಜೈಲಿನಲ್ಲಿ ಆರೋಪಿಯೊಬ್ಬ ಮೊಬೈಲ್ ಬಳಕೆ ಮಾಡುತ್ತಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯ ಟಿ.ಪಿ.ಮುತ್ತೇಶ್ 2 ಕೊಲೆ ಪ್ರಕರಣದ ಆರೊಪಿಯಾಗಿದ್ದು, ಈತನನ್ನು ಬೆಳಗಾವಿ ಜೈಲಿನಲ್ಲಿಡಲಾಗಿದೆ.

 

ಆದರೆ ಇದೀಗ ಆತ ಜೈಲಿನಲ್ಲೇ ಇದ್ದುಕೊಂಡು ಮೊಬೈಲ್ ನಲ್ಲಿ ಸೆಲ್ಫಿ ತೆಗೆದು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದು ವೈರಲ್ ಆಗಿದ್ದು, ಇದನ್ನು ನೋಡಿದ ನೆಟ್ಟಿಗರು ಜೈಲು ಅಧಿಕಾರಿಗಳ ಬೇಜವಬ್ದಾರಿಯ ಕುರಿತು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments