Webdunia - Bharat's app for daily news and videos

Install App

ಬೆಳಗಾವಿ ಜೈಲಿನಲ್ಲಿ ಆರೋಪಿಗಳಿಗಿಲ್ವ ಮೊಬೈಲ್ ನಿಷೇಧ?

Webdunia
ಬುಧವಾರ, 26 ಫೆಬ್ರವರಿ 2020 (11:08 IST)
ಬೆಳಗಾವಿ : ಜೈಲಿನಲ್ಲಿ ಆರೋಪಿಗಳಿಗೆ ಮತ್ತು ಕೈದಿಗಳಿಗೆ ಮೊಬೈಲ್ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ. ಆದರೆ ಬೆಳಗಾವಿ ಜೈಲಿನಲ್ಲಿ ಆರೋಪಿಯೊಬ್ಬ ಮೊಬೈಲ್ ಬಳಕೆ ಮಾಡುತ್ತಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯ ಟಿ.ಪಿ.ಮುತ್ತೇಶ್ 2 ಕೊಲೆ ಪ್ರಕರಣದ ಆರೊಪಿಯಾಗಿದ್ದು, ಈತನನ್ನು ಬೆಳಗಾವಿ ಜೈಲಿನಲ್ಲಿಡಲಾಗಿದೆ.

 

ಆದರೆ ಇದೀಗ ಆತ ಜೈಲಿನಲ್ಲೇ ಇದ್ದುಕೊಂಡು ಮೊಬೈಲ್ ನಲ್ಲಿ ಸೆಲ್ಫಿ ತೆಗೆದು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದು ವೈರಲ್ ಆಗಿದ್ದು, ಇದನ್ನು ನೋಡಿದ ನೆಟ್ಟಿಗರು ಜೈಲು ಅಧಿಕಾರಿಗಳ ಬೇಜವಬ್ದಾರಿಯ ಕುರಿತು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments