Webdunia - Bharat's app for daily news and videos

Install App

ಮೊಬೈಲ್ ಹುಚ್ಚು : ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ!

Webdunia
ಭಾನುವಾರ, 20 ಫೆಬ್ರವರಿ 2022 (11:37 IST)
ವಿಜಯನಗರ : ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮೊಬೈಲ್ ಕೊಡಿಸಲಿಲ್ಲವೆಂದು ತೆಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಥಮ ಪಿಯುಸಿ ಓದುತ್ತಿದ್ದ ನಾಗರಾಜ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊಬೈಲ್ ಕೊಡಿಸಿಲ್ಲವೆಂದು ಫೆ.16 ರಂದು ಮನೆ ಬಿಟ್ಟು ಹೋಗಿದ್ದ.

ಅವನು ಸನ್ನಿಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಿದ್ಯಾರ್ಥಿಯ ಶವವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿಯು ಓದಿಗಾಗಿ ಮೊಬೈಲ್ ಕೊಡಿಸುವಂತೆ ಪೋಷಕರ ಬಳಿ ಹಟ ಹಿಡಿದಿದ್ದ. ಆದರೆ ಮನೆಯಲ್ಲಿ ಮೊಬೈಲ್ ಕೊಡಿಸದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments