ಗ್ರಾಹಕರ ಸೋಗಿನಲ್ಲಿ ಮೊಬೈಲ್ ಕಳ್ಳತನ

geetha
ಮಂಗಳವಾರ, 20 ಫೆಬ್ರವರಿ 2024 (15:30 IST)
ಬೆಂಗಳೂರು-ನಗರದಲ್ಲಿ ಗ್ರಾಹಕರ ಸೋಗಿನಲ್ಲಿ ಮೊಬೈಲ್ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನ ಜ್ಞಾನಭಾರತಿ ಪೊಲೀಸರು ಬಂಧನ ಮಾಡಿದ್ದಾರೆ.ಶಿವರಾಜ್ ಹಾಗೂ ನವೀನ್ ಬಂಧಿತ ಆರೋಪಿಗಳಾಗಿದ್ದು,ಬಂಧಿತರಿಂದ 11 ಲಕ್ಷ ಮೌಲ್ಯದ 41 ಮೊಬೈಲ್, 5 ಬೈಕ್ ವಶಕ್ಕೆ ಪಡೆಯಲಾಗಿದೆ.ಜ್ಞಾನಭಾರತಿ, ಕುಂಬಳಗೋಡು, ಬೇಗೂರು ವ್ಯಾಪ್ತಿಯಲ್ಲಿ ಆರೋಪಿ ಕಳ್ಳತನ ಮಾಡಿದ್ದ ಅಲ್ಲದೇ ನಗರದ ಹಲವು ಅಂಗಡಿಗಳಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ.ಗ್ರಾಹಕರಂತೆ ಶೋರೂಂಗಳಿಗೆ ಅಸಾಮಿಗಳು ತೆರಳುತ್ತಿದ್ದರು ಈ ವೇಳೆ ಗಮನ ಬೇರೆಡೆ ಸೆಳೆದು ಮೊಬೈಲ್ ಕಳ್ಳತನ ಮಾಡಲು ಕದ್ದ ಬೈಕ್ ಬಳಕೆ ಮಾಡಿಕೊಂಡಿದ್ದಾರೆ.
 
ಹ್ಯಾಂಡಲ್ ಲಾಕ್ ಮುರಿದು ಬೈಕ್ ಕಳ್ಳತನ ಮಾಡಿದ್ದು,ಈ ಹಿಂದೆ ಬಟ್ಟೆ ಅಂಗಡಿ ಆರೋಪಿಗಳು ಇಟ್ಟಿದ್ದರು.ಕೊರೊನಾ ಸಂದರ್ಭದಲ್ಲಿ ಬಟ್ಟೆ ಅಂಗಡಿ ಲಾಸ್ ಆಗಿತ್ತು ಹೀಗಾಗಿ ಆರೋಪಿಗಳು ಮೊಬೈಲ್ ಕಳ್ಳತನಕ್ಕಿಳಿದಿದ್ದರು ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನ ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments