ಮೊಬೈಲ್ ಕದ್ದರೂ ನೋ ಯೂಸ್ ..!!

Webdunia
ಭಾನುವಾರ, 18 ಸೆಪ್ಟಂಬರ್ 2022 (14:27 IST)

ಮೊಬೈಲ್ ಕಳ್ಳತನವಾದ ಬಳಿಕ ಬೆಂಗಳೂರು ಪೊಲೀಸರ ಇ-ಲಾಸ್ಟ್ ನಲ್ಲಿ ದೂರು ದಾಖಲಿಸಬೇಕು. ಇ-ಲಾಸ್ಟ್ ನಲ್ಲಿ ದೂರು ದಾಖಲಾಗುತ್ತಿದ್ದಂತೆ, ನೇರವಾಗಿ ಸಿಇಐಆರ್ ಆಯಪ್ ಗೆ ಮಾಹಿತಿ ರವಾನೆಯಾಗುತ್ತದೆ. ಕೂಡಲೇ ಸಿಇಐಆರ್ ಆಯಪ್ ಮೂಲಕ ಮೊಬೈಲ್ ಆಕ್ಟಿವೇಷನ್ ಸಂಪೂರ್ಣ ಬ್ಲಾಕ್ ಆಗುತ್ತದೆ. ಅಂದ್ರೆ ಇ ಲಾಸ್ಟ್ ನಲ್ಲಿ ನಿಮ್ಮ ಮೊಬೈಲ್ ಐಎಂಇಐ ಸಂಖ್ಯೆ ನಮೂದಿಸಬೇಕು. ನೊಂದಾಯಿತ ಐಎಂಇಐ ಸಂಖ್ಯೆಯ ಮೊಬೈಲನ್ನ ಸಿಇಐಆರ್ ಆಯಪ್ ಸಂಪೂರ್ಣ ಬ್ಲಾಕ್ ಮಾಡುತ್ತೆ. ಯಾವುದೇ ರೀತಿಯಲ್ಲಿ ಕಾರ್ಯ ನಿರ್ವಹಿಸದಂತೆ ಮೊಬೈಲ್ ಬ್ಲಾಕ್ ಆಗುತ್ತೆ. ಮೊಬೈಲ್ ಕದ್ದರು ಬಳಕೆಗೆ ಆಗದಂತೆ ಆಗುತ್ತದೆ. ಆ ಮೂಲಕ ಮೊಬೈಲ್ ಕಳ್ಳತನಕ್ಕೆ ಬ್ರೇಕ್ ಹಾಕಲು ನಗರ ಪೊಲೀಸರು ಯೋಜನೆ ರೂಪಿಸಿದ್ದಾರೆ.

ಆದ್ರೆ ಕದ್ದ ಮೊಬೈಲ್ ಫೋನ್ ಬಿಡಿಭಾಗಗಳಾಗಿ ಮಾಡಿದರೆ ಬ್ಲಾಕ್ ಅಸಾಧ್ಯ. ಅಲ್ಲದೆ ಕಳ್ಳತನವಾದ ಮೊಬೈಲ್ ಫೋನ್ ಆನ್ ಆದ ಕೂಡಲೇ ಲೊಕೇಷನ್ ಪತ್ತೆಯಾಗುತ್ತೆ. ಸದ್ಯ ದೇಶದ ಎರಡು ಮಹಾನಗರಗಳಲ್ಲಿ ಮಾತ್ರ ಸಿಇಐಆರ್ ಆಯಪ್ ಬಳಕೆಯಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬೈನಲ್ಲಿ. ಈ ಎರಡು ನಗರಗಳಲ್ಲಿ ಪೊಲೀಸರು ಸಿಇಐಆರ್ ಆಯಪ್ ಬಳಸುತ್ತಿದ್ದಾರೆ. ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಮೊಬೈಲ್ ಕಳ್ಳತನ ಹೆಚ್ಚಾಗಿದೆ. ದಿನವೊಂದಕ್ಕೆ ಸರಾಸರಿ 20 ರಿಂದ 30 ಮೊಬೈಲ್ ಕಳ್ಳತನವಾಗುತ್ತಿದೆ. ಮೊಬೈಲ್ ಕಳವು ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿದೆ. ಆದ್ರಿಂದ ಮೊಬೈಲ್ ಕಳ್ಳತನ ತಡೆಗೆ ಪೊಲೀಸರು ಸಿಇಐಆರ್ ಆಯಪ್ ಮೊರೆ ಹೋಗಿದ್ದಾರೆ. ಈಗಾಗಲೇ ನಿನ್ನೆಯಿಂದ ಪ್ರಾಯೋಗಿಕವಾಗಿ ಆಯಪ್ ಬಳಕೆ ಕಾರ್ಯಾರಂಭವಾಗಿದೆ. ಒಂದು ತಿಂಗಳ ಕಾಲ ಪ್ರಾಯೋಗಿಕ ಕಾರ್ಯಾಚರಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ.. ಒಡತಿಗೆ ಸಾವು ಬಂದೆರಗುತ್ತದೆ ಎಂದು ಮೊದಲೇ ಊಹಿಸಿದ ಸಾಕು ನಾಯಿ ಮಾಡಿದ್ದೇನು ನೋಡಿ Video

ಇರಾನ್ ಜೊತೆ ಪಾಕಿಸ್ತಾನದಲ್ಲಿ ನಡೆದ ಮಾತುಕತೆ ಫೇಲ್ ಆಗಿದ್ದು ಇದೇ ಕಾರಣಕ್ಕೆ

ಇಂಥಾ ಕ್ರೌರ್ಯ ಮೆರೆಯಲು ಆ ನಾಯಿ ಏನು ಮಾಡಿತ್ತು Video

Karnataka Weather: ಈ ಜಿಲ್ಲೆಗಳಲ್ಲಿ ಇಂದು ದಾಖಲೆಯ ಮಟ್ಟಕ್ಕೆ ಏರಲಿದೆ ತಾಪಮಾನ

ಇದೇ 15ರಂದು ಮೋದಿ ಕರ್ನಾಟಕಕ್ಕೆ ಭೇಟಿ, ಯಾವ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments