Webdunia - Bharat's app for daily news and videos

Install App

ಮಡಿಕೇರಿ, ಹಾಸನ ಹಲವೆಡೆ ಲಘು ಭೂಕಂಪನ

Webdunia
ಗುರುವಾರ, 23 ಜೂನ್ 2022 (20:53 IST)
ಹಾಸನ, ಮಡಿಕೇರಿ ಸೇರಿದಂತೆ ಮಲೆನಾಡಿದ ಹಲವು ಪ್ರದೇಶಗಳಲ್ಲಿ ಲಘು ಭೂಂಕಪನ ಸಂಭವಿಸಿದದು, ಯಾವುದೇ ಹಾನಿ ಆದ ಬಗ್ಗೆ ವರದಿಯಾಗಿಲ್ಲ.
ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.ಸೋಮವಾರಪೇಟೆ ಪಟ್ಟಣದ ರೇಂಜರ್ ಬ್ಲಾಕ್ ಮತ್ತು ನೇಗಳ್ಳೆ ಗ್ರಾಮದ ಜನರ ಅನುಭವಕ್ಕೆ ಬಂದ ಭೂ ಕಂಪನವಾಗಿದ್ದು.
ಮಡಿಕೇರಿ ತಾಲೂಕಿನ ದೇವಸ್ತೂರು ಸೇರಿದಂತೆ ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಕಂಪಿಸಿದೆ. ಮುಂಜಾನೆ 4:37ರ ಗಂಟೆಗೆ ರಿಕ್ಟರ್ ಮಾಪಕದಲ್ಲಿ 3.4 ಮ್ಯಾಗ್ನಿಟ್ಯೂಡ್ನಲ್ಲಿ ಭೂಕಂಪನ ದಾಖಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಿಂದ 16 ಕಿಲೋ ಮೀಟರ್ ದಕ್ಷಿಣಕ್ಕೆ ಕಂಪನದ ಕೇಂದ್ರ ಬಿಂದು ಕಂಡುಬಂದಿದ್ದು,ಈ ಹಿಂದೆಯೂ ಮಳೆಗಾಲದ ಆರಂಭದಲ್ಲೂ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ಇದಕ್ಕೆ ವೈಜ್ಞಾನಿಕ ಲಿಂಕ್ ಇಲ್ಲದಿದ್ರೂ ಇಂದಿನ ಕಂಪನದ ಅನುಭವದಿಂದ ಮತ್ತದೇ ಆತಂಕ ಶುರವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments