ಆಧುನಿಕ ಭಗೀರಥ ಕಾಮೇಗೌಡ ನಿಧನ

Webdunia
ಸೋಮವಾರ, 17 ಅಕ್ಟೋಬರ್ 2022 (08:52 IST)
ಮಂಡ್ಯ : ಪರಿಸರ ಪ್ರೇಮಿ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಆಧುನಿಕ ಭಗೀರಥ ಖ್ಯಾತಿಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ (84) ಇಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
 
ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಳವಳ್ಳಿ ತಾಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ಸ್ವತಃ ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.

ಜೊತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments