Webdunia - Bharat's app for daily news and videos

Install App

ಪ್ರಧಾನಿ ಮೋದಿ ಬರ್ತಡೆಗೆ ವಿವಿಧ ಕಾರ್ಯಕ್ರಮ ಆಯೋಜನೆ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:47 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ಕೆಆರ್ ಪುರ ಹಾಗೂ ಮಹದೇವಪುರ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಯಿತು. ಕೆಆರ್ ಪುರದ ಕೊತ್ತನೂರಿನಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜರವರು ಪ್ರತಿಜ್ಞಾವಿಧಿ ಬೋಧಿಸಿ ಮೋದಿಯವರ ಸಾಧನೆ ವೈಖರಿ ಜನರಿಗೆ ಮುಟ್ಟಿಸುವಂತೆ ತಿಳಿಸಿದರೆ ಇತ್ತ ಮಹದೇವಪುರ ವಿಧಾನಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ, ಬಿಬಿಎಂಪಿ ವಾರ್ಡ್ ನಲ್ಲಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಉಚಿತ ಲಸಿಕೆ ಕಾರ್ಯಕ್ರಮ, ಸ್ವಚ್ಛ ಭಾರತ, ಅನಾಥಶ್ರಮಕ್ಕೆ ಹಣ್ಣುಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments