Webdunia - Bharat's app for daily news and videos

Install App

ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ- ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್

Webdunia
ಮಂಗಳವಾರ, 2 ಜುಲೈ 2019 (10:27 IST)
ಮೈಸೂರು : ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ ಎಂದು ಬಿಜೆಪಿ ಪರ ಸಚಿವ ಜಿಟಿ ದೇವೇಗೌಡ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ, ಅಮಿತ್ ಶಾ ಕಾಶ್ಮೀರ, ಅಮೇರಿಕ ವಿಚಾರದಲ್ಲಿ ಮಗ್ನರಾಗಿದ್ದಾರೆ. ಅವರು ಸರ್ಕಾರಕ್ಕೆ ಅಭದ್ರತೆ ಸೃಷ್ಟಿಸೋ ಕೆಲಸ ಮಾಡ್ತಿಲ್ಲ. ಸರ್ಕಾರ ಬೀಳಿಸೋದು ಬಿಜೆಪಿ ರಾಜ್ಯ ನಾಯಕರ ಕೈಯಲ್ಲಿಲ್ಲ. ಬಿಜೆಪಿಯವರ ಮೇಲೆ ಯಾರೂ ಕೆಸರೆರಚೋ ಹಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ ಸಿಂಗ್ ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಜೆಡಿಎಸ್ ನ ಯಾವ ಶಾಸಕರೂ ರಾಜೀನಾಮೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments