Webdunia - Bharat's app for daily news and videos

Install App

ಮೋದಿ ಘೋಷಿಸಿದ ಪ್ಯಾಕೇಜ್ – ಬಿಜೆಪಿ ಸಂಸದ ಹೇಳಿದ್ದೇನು?

Webdunia
ಗುರುವಾರ, 14 ಮೇ 2020 (16:37 IST)
ಲಾಕ್ ಡೌನ್ ಮೂರನೇ ಹಂತ ಮುಕ್ತಾಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿರೋದಕ್ಕೆ ಬಿಜೆಪಿ ಸಂಸದ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿರುವ ಇಪ್ಪತ್ತು ಲಕ್ಷ ಕೋಟಿಯ ಪ್ಯಾಕೇಜ್
ಸ್ವಾವಲಂಬಿ ಭಾರತ ನಿರ್ಮಾಣ ಪ್ರಯತ್ನದ ಮೊದಲ ಹೆಜ್ಜೆ ಯಾಗಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ಕೋವಿಡ್ -19 ನಿಂದ ಕಂಗಾಲಾಗಿದ್ದ ದೇಶದ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ಜೊತೆ ಜೊತೆಗೆ ನಮ್ಮ ದೇಶದ ಆರ್ಥಿಕ ಜೀವನಾಡಿಯಾಗಿರುವ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಸಂದಿಗ್ಧದ ಪರಿಸ್ಥಿತಿಯಿಂದ ಪಾರು ಮಾಡುವತ್ತ  ಪ್ರಧಾನ ಮಂತ್ರಿಗಳು ಚಿತ್ತ ಹರಿಸಿದ್ದಾರೆ ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

20 ಲಕ್ಷ ಕೋಟಿ ಪ್ಯಾಕೇಜ್‌ನ ಮೊದಲ ಭಾಗ ಇದಾಗಿದ್ದು, ಮುಂದಿನ ಭಾಗಗಳಲ್ಲಿ ರೈತರನ್ನು ಒಳಗೊಂಡು ಎಲ್ಲಾ ವರ್ಗದ ಜನರಿಗೆ ಅನುಕೂಲ ದೊರೆಯುವ ನಿರೀಕ್ಷೆಯಿದೆ. ಸಾವಿರ ಮೈಲು ದೂರದ ಪ್ರಯಾಣವೇ ಆದರೂ ಕೂಡ ಮೊದಲ ಹೆಜ್ಜೆಯಿಂದಲೇ ಪ್ರಾರಂಭವಾಗಬೇಕು.

ಅಂತಹ ಸ್ವಾವಲಂಬಿ ಭಾರತದ ಪ್ರಯಾಣದಲ್ಲಿ ಪ್ಯಾಕೇಜ್ ಘೋಷಣೆ ಮೂಲಕ ಪ್ರಧಾನಿಗಳು ಮೊದಲ ಹೆಜ್ಜೆಯನ್ನು ಇಟ್ಟಿದ್ದಾರೆ. ಕೇಂದ್ರ ಸರ್ಕಾರದ ಈ ಘೋಷಣೆಯನ್ನು  ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳಿಗೆ ಇಂದೂ ಭಾರೀ ಮಳೆ ಸೂಚನೆ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

ಮುಂದಿನ ಸುದ್ದಿ
Show comments