Webdunia - Bharat's app for daily news and videos

Install App

ವಿದೇಶದಿಂದಲೂ ಕಪ್ಪು ಹಣ ವಾಪಸ್ ತರುವ ಸಾಹಸಿ ಪ್ರಧಾನಿ ಮೋದಿ: ಸೂಲಿಬೆಲೆ

Webdunia
ಶುಕ್ರವಾರ, 23 ಡಿಸೆಂಬರ್ 2016 (11:02 IST)
ಪ್ರಧಾನಿ ಮೋದಿ ಕೇವಲ ದೇಶದಲ್ಲಿರುವ ಕಪ್ಪು ಹಣ ಮಾತ್ರವಲ್ಲದೆ, ವಿದೇಶದಲ್ಲಿರುವ ಕಪ್ಪು ಹಣವನ್ನು ಹೊರ ತರುತ್ತಾರೆ. ಈ ಮೂಲಕ ಭಾರತವನ್ನು ಭ್ರಷ್ಟಮುಕ್ತ ದೇಶವನ್ನಾಗಿ ಮಾಡುತ್ತಾರೆ. ಆದರೆ, ಇಂತಹ ಮಹಾನುಭಾವರನ್ನು ಅಮ್ಮ-ಮಗ ಟೀಕಿಸುತ್ತಿರುವುದು ಎಷ್ಟು ಸರಿ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. 
ಯಾರನ್ನು 'ಛಾಯ್ ವಾಲಾ" ಎಂದು ಕರೆಯುತ್ತಿದ್ರೊ, ಆ ಮಹಾನಭಾವ ದೇಶಕ್ಕಾಗಿ ಮಾಡಿರೋ ಮಹತ್ತರ ಕೆಲಸಕ್ಕೆ ಅಮ್ಮ-ಮಗ ಟೀಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ.
 
ಗದಗ ಜಿಲ್ಲೆಯ ನಗರಸಭೆ ಕಾಲೇಜಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧ ಹಾಗೂ ಕ್ಯಾಶ್‌ಲೆಸ್ ದುನಿಯಾ ಕುರಿತು ಉಪನ್ಯಾಸದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 500 ಹಾಗೂ 1000 ಮುಖಬೆಲೆಯ ನೋಟು ನಿಷೇದ ಮಾಡಿರುವುದು ಶ್ರೇಷ್ಠ ಹಾಗೂ ಆರ್ಥಿಕ ಗೌಪ್ಯ ಎಂದು ಅಭಿಪ್ರಾಯಪಟ್ಟರು. 
 
ಪ್ರಧಾನಿ ಮೋದಿ ಅವರು 500, 1000 ಮುಖಬೆಲೆಯ ನೋಟು ನಿಷೇಧ ಮಾಡಿರುವುದು ಕೇವಲ ರೇಷ್ಮೆದಾರದ ಅಳತೆ ಮಾತ್ರ. ಆದರೆ, ನೋಟು ನಿಷೇಧ ನಿರ್ಧಾರ ಮುಂಬರುವ ದಿನಗಳಲ್ಲಿ ಹಗ್ಗದ ಗಾತ್ರದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments