Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಂದ ರಸ್ತೆ ಈಗ ಅಪಾಯಕಾರಿ

Webdunia
ಶನಿವಾರ, 2 ಜುಲೈ 2022 (16:08 IST)
ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ.
ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೂನಿವರ್ಸಿಟಿ ಅಭಿಯಂತರರು, ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments