Webdunia - Bharat's app for daily news and videos

Install App

ಮೋದಿ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ : ಬೊಮ್ಮನ್

Webdunia
ಮಂಗಳವಾರ, 11 ಏಪ್ರಿಲ್ 2023 (07:42 IST)
ಚಾಮರಾಜನಗರ : ಬಂಡೀಪುರ ಸಫಾರಿ ಬಳಿಕ ಪ್ರಧಾನಿ ಮೋದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್- ಬೆಳ್ಳಿ ದಂಪತಿ ಹಾಗೂ ಕೆಲ ಮಾವುತರ ಕಷ್ಟ ಸುಖ ಆಲಿಸಿದ್ದರು. ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದರು.

ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್, ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಾಡಿದೆ. ಮಾವುತರಿಗೆ ಮೋದಿ ಒಂದು ಲಕ್ಷ ರೂ ಹಣ ಕೊಟ್ಟಿದ್ದಾರೆಂದು ದೂರಿದೆ. ಆದರೆ ಈ ಆರೋಪವನ್ನು ಅಲ್ಲಗಳೆಯುವ ಮೂಲಕ ಬೊಮ್ಮನ್ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಆರೋಪದ ಕುರಿತು ತಮಿಳುನಾಡಿನ ಮುದುಮಲೈನ ತೆಪ್ಪಕಾಡು ಆನೆ ಶಿಬಿರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬೊಮ್ಮನ್, ಪ್ರಧಾನಿ ಮೋದಿ ನಮಗೆ ಭರವಸೆ ಕೊಟ್ಟಿಲ್ಲ, ಪ್ರೀತಿ ಕೊಟ್ಟಿದ್ದಾರೆ.

ದೆಹಲಿಗೆ ಬರಲೂ ಹೇಳಿದ್ದಾರೆ. ನಮಗೆ ಹಣ ಕೊಟ್ಟಿದ್ದು ಮೊದಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್. ಮೋದಿ ಬಂದಿದ್ದು ತುಂಬಾ ಖುಷಿಯಿದೆ. ಡಾಕ್ಯುಮೆಂಟ್ ನಲ್ಲಿರೋ ಆನೆಗೆ ಕಬ್ಬು ಕೊಟ್ಟರು. ಬೇರೆ ಆನೆಗಳಿಗೂ ಕಬ್ಬು ಕೊಟ್ಟಿದ್ದಾರೆ. ಅವರು ಭೇಟಿ ಕೊಟ್ಟಿದ್ದು ಮುದುಮಲೈ ಅರಣ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments