Webdunia - Bharat's app for daily news and videos

Install App

ಮೋದಿ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ : ಬೊಮ್ಮನ್

Webdunia
ಮಂಗಳವಾರ, 11 ಏಪ್ರಿಲ್ 2023 (07:42 IST)
ಚಾಮರಾಜನಗರ : ಬಂಡೀಪುರ ಸಫಾರಿ ಬಳಿಕ ಪ್ರಧಾನಿ ಮೋದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್- ಬೆಳ್ಳಿ ದಂಪತಿ ಹಾಗೂ ಕೆಲ ಮಾವುತರ ಕಷ್ಟ ಸುಖ ಆಲಿಸಿದ್ದರು. ಅಗತ್ಯ ನೆರವಿನ ಭರವಸೆಯನ್ನೂ ನೀಡಿದ್ದರು.

ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್, ಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಾಡಿದೆ. ಮಾವುತರಿಗೆ ಮೋದಿ ಒಂದು ಲಕ್ಷ ರೂ ಹಣ ಕೊಟ್ಟಿದ್ದಾರೆಂದು ದೂರಿದೆ. ಆದರೆ ಈ ಆರೋಪವನ್ನು ಅಲ್ಲಗಳೆಯುವ ಮೂಲಕ ಬೊಮ್ಮನ್ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಆರೋಪದ ಕುರಿತು ತಮಿಳುನಾಡಿನ ಮುದುಮಲೈನ ತೆಪ್ಪಕಾಡು ಆನೆ ಶಿಬಿರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬೊಮ್ಮನ್, ಪ್ರಧಾನಿ ಮೋದಿ ನಮಗೆ ಭರವಸೆ ಕೊಟ್ಟಿಲ್ಲ, ಪ್ರೀತಿ ಕೊಟ್ಟಿದ್ದಾರೆ.

ದೆಹಲಿಗೆ ಬರಲೂ ಹೇಳಿದ್ದಾರೆ. ನಮಗೆ ಹಣ ಕೊಟ್ಟಿದ್ದು ಮೊದಿಯಲ್ಲ, ತಮಿಳುನಾಡು ಸಿಎಂ ಸ್ಟಾಲಿನ್. ಮೋದಿ ಬಂದಿದ್ದು ತುಂಬಾ ಖುಷಿಯಿದೆ. ಡಾಕ್ಯುಮೆಂಟ್ ನಲ್ಲಿರೋ ಆನೆಗೆ ಕಬ್ಬು ಕೊಟ್ಟರು. ಬೇರೆ ಆನೆಗಳಿಗೂ ಕಬ್ಬು ಕೊಟ್ಟಿದ್ದಾರೆ. ಅವರು ಭೇಟಿ ಕೊಟ್ಟಿದ್ದು ಮುದುಮಲೈ ಅರಣ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments