ಭವಿಷ್ಯದ ಬಗ್ಗೆ ಮೋದಿ ಮಾತನಾಡಲ್ಲ

Webdunia
ಸೋಮವಾರ, 5 ಜೂನ್ 2023 (21:50 IST)
ಪ್ರಧಾನಿ ಮೋದಿ ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ತಮ್ಮ ವೈಫಲ್ಯಗಳಿಗೆ ಬೇರೆಯವರನ್ನು ದೂರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ ಮೂಲದ ಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತದೇ ಒಂದು ರೈಲು ಅಪಘಾತವಾಗಿತ್ತು. ಆಗ ರೈಲು ಅಪಘಾತವಾಗಲು ಬ್ರಿಟಿಷರೇ ಕಾರಣ ಎಂದು ಕಾಂಗ್ರೆಸ್ ದೂಷಿಸಲಿಲ್ಲ. ಅದರ ಬದಲಾಗಿ ಕಾಂಗ್ರೆಸ್ ಸಚಿವರೊಬ್ಬರು, ಇದು ನನ್ನ ಜವಾಬ್ದಾರಿ, ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ಮೂರು ರೈಲುಗಳನ್ನು ಒಳಗೊಂಡ ಅಪಘಾತದಲ್ಲಿ ಅನೇಕರು ಸಾವನ್ನಪಿದ್ದು, ರೈಲ್ವೇ ಸುರಕ್ಷತೆಯ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕೆಲವೆಡೆ ಆಗ್ರಹ ಕೇಳಿಬರುತ್ತಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments