Webdunia - Bharat's app for daily news and videos

Install App

ಭವಿಷ್ಯದ ಬಗ್ಗೆ ಮೋದಿ ಮಾತನಾಡಲ್ಲ

Webdunia
ಸೋಮವಾರ, 5 ಜೂನ್ 2023 (21:50 IST)
ಪ್ರಧಾನಿ ಮೋದಿ ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ತಮ್ಮ ವೈಫಲ್ಯಗಳಿಗೆ ಬೇರೆಯವರನ್ನು ದೂರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ ಮೂಲದ ಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತದೇ ಒಂದು ರೈಲು ಅಪಘಾತವಾಗಿತ್ತು. ಆಗ ರೈಲು ಅಪಘಾತವಾಗಲು ಬ್ರಿಟಿಷರೇ ಕಾರಣ ಎಂದು ಕಾಂಗ್ರೆಸ್ ದೂಷಿಸಲಿಲ್ಲ. ಅದರ ಬದಲಾಗಿ ಕಾಂಗ್ರೆಸ್ ಸಚಿವರೊಬ್ಬರು, ಇದು ನನ್ನ ಜವಾಬ್ದಾರಿ, ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ಮೂರು ರೈಲುಗಳನ್ನು ಒಳಗೊಂಡ ಅಪಘಾತದಲ್ಲಿ ಅನೇಕರು ಸಾವನ್ನಪಿದ್ದು, ರೈಲ್ವೇ ಸುರಕ್ಷತೆಯ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕೆಲವೆಡೆ ಆಗ್ರಹ ಕೇಳಿಬರುತ್ತಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments