Webdunia - Bharat's app for daily news and videos

Install App

ಬೋದ್‌ಗಯಾದಲ್ಲಿ ಅಂತಾರಾಷ್ಟ್ರೀಯ ಹಿಂದೂ-ಬೌದ್ಧ ಸಂವಾದ ಕಾರ್ಯಕ್ರಮ: ಬೋಧಿ ವೃಕ್ಷದ ಕೆಳೆಗೆ ಮೋದಿ ಧ್ಯಾನ

Webdunia
ಶನಿವಾರ, 5 ಸೆಪ್ಟಂಬರ್ 2015 (13:05 IST)
ಬಿಹಾರ ರಾಜ್ಯದ ಬೋದ್‌ಗಯಾದಲ್ಲಿ ಅಂತಾರಾಷ್ಟ್ರೀಯ ಜಾಗತಿಕ ಹಿಂದೂ-ಬೌದ್ಧ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಭಾಗಿಯಾಗಿ ಇಲ್ಲಿನ ಬೋಧಿ ವೃಕ್ಷದ ಕೆಳಗೆ ವಜ್ರಾಸನದಲ್ಲಿ ಕುಳಿತು ಧ್ಯಾನ ಮಾಡುವ ಮೂಲಕ ಗಮನ ಸೆಳೆದರು. 
 
ಹೌದು, ಬೋದ್‌ಗಯಾ ಎಂಬ ಬುದ್ದನ ಈ ಪುಣ್ಯ ಸ್ಥಳಕ್ಕೆ ಭೇಟಿ ನೀಡಿರುವ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅವರು ಮೂರನೇ ಪ್ರಧಾನಿಯಾಗಿದ್ದು, ಇಂದು ಇಲ್ಲಿನ ಬೋಧಿ ವೃಕ್ಷದ ಕೆಳಗೆ ವಜ್ರಾಸನದಲ್ಲಿ ಕುಳಿತು ಧ್ಯಾನ ಮಾಡಿದರು. ಈ ಅಂತಾರಾಷ್ಟ್ರೀಯ ಕಾರ್ಯಕ್ರಮಕ್ಕೆ 70 ದೇಶಗಳ 220 ಮಂದಿ ಪ್ರತಿನಿಧಿಗಳು ಆಗಮಿಸಿದ್ದು, ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 
 
ಇನ್ನು ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಶಿಕ್ಷಕರ ದಿನಾಚರಣೆ ಮತ್ತು ಶ್ರೀಕೃಷ್ಣ ಜನ್ಮಾಷ್ಠಮಿ ದಿನವಾದ ಇಂದು ನಾನು ಇಲ್ಲಿಗೆ ಆಗಮಿಸಿದ್ದೇನೆ. ಇದು ನನಗೆ ತುಂಬಾ ಖುಷಿ ತಂದಿದ್ದು, ನೆಹರು ಹಾಗೂ ವಾಜಪೇಯಿ ಬಳಿಕ ಇಲ್ಲಿಗೆ ಬಂದಿದ್ದೇನೆ. ಬೋದ್‌ಗಯಾ ಎಂಬ ಹೆಸರಿನ ಬುದ್ಧನ ಈ ಭೂಮಿ ಮಾನವೀಯತೆಗಾಗಿ ಮಾಡುವ ಸೇವೆಯ ಪುಣ್ಯ ಭೂಮಿಯಾಗಿದೆ ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments