Webdunia - Bharat's app for daily news and videos

Install App

ಮೋದಿ ಬಡತನ ನಿರ್ಮೂಲನೆ ಮಾಡುವ ಬದಲು ಬಡವರನ್ನೇ ನಿರ್ಮೂಲನೆ ಮಾಡುತ್ತಿದ್ದಾರೆ- ಪ್ರೊ.ಮಹೇಶ್ ಚಂದ್ರ ಗುರು

Webdunia
ಶುಕ್ರವಾರ, 1 ಫೆಬ್ರವರಿ 2019 (05:44 IST)
ಮೈಸೂರು : ಕೇಂದ್ರ ಸರ್ಕಾರದ ಶೇ. 10 ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರ ಗುರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರದ ಶೇ. 10 ಮೀಸಲಾತಿ ವಿರೊಧಿಸಿ ಪ್ರಗತಿಪರರಿಂದ ಖಾಸಗಿ ಹೋಟೆಲ್ ನಲ್ಲಿ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು,’ ಮೋದಿಗೆ ಧಮ್ ಇದ್ರೆ ಜನಸಂಖ್ಯೆ ಅಧಾರದ ಮೇಲೆ ಮೀಸಲಾತಿ ಜಾರಿ ತರಲಿ. ನರೇಂದ್ರ ಮೋದಿ ನಮ್ಮ ಬಹುಜನರ ಹಕ್ಕಿನ ಜೊತೆ ಚೆಲ್ಲಾಟ ವಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.


ಮೋದಿ ಬಡತನ ನಿರ್ಮೂಲನೆ ಮಾಡುವ ಬದಲು ಬಡವರನ್ನೇ ನಿರ್ಮೂಲನೆ ಮಾಡುತ್ತಿದ್ದಾರೆ. ಮೀಸಲಾತಿ ಎಲ್ಲಾ ಜನರಿಗೂ ಸಮವಾಗಿರಬೇಕು. ಬಂಡವಾಳ ಶಾಹಿಗಳ ಪರವಾಗಿರುವ ಪ್ರಧಾನಿ ಅವೈಜ್ಞಾನಿಕವಾಗಿ ಮೀಸಲಾತಿ ತರುತ್ತಿದ್ದಾರೆ. ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್ ಎಂದು ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments